ಬ್ರೇಕಿಂಗ್ ನ್ಯೂಸ್
21-04-21 04:46 pm Headline Karnataka News Network ದೇಶ - ವಿದೇಶ
ನಾಸಿಕ್, ಏ.21: ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾದ ಕಾರಣ 22 ಕೋವಿಡ್ ಸೋಂಕಿತರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ.
ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಬುಧವಾರ ಘಟನೆ ವರದಿಯಾಗಿದೆ. ಸಿಬ್ಬಂದಿ ಎಷ್ಟೇ ಪ್ರಯತ್ನ ಪಟ್ಟರೂ ಸಿಲಿಂಡರ್ ಸೋರಿಕೆ ನಿಲ್ಲುತ್ತಿಲ್ಲ.

ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚಿದ್ದು, ಆಕ್ಸಿಜನ್ ಸಿಲಿಂಡರ್ ಕೊರತೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಆತಂಕ ಹೆಚ್ಚಾಗಿಸಿದೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 58,954 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 52,412 ಮಂದಿ ಗುಣಮುಖರಾಗಿದ್ದಾರೆ. 351 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38,98,232 ಪ್ರಕರಣಗಳಿವೆ.

ಒಂದೇ ಒಂದು ದಿನದಲ್ಲಿ 295041 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.


ಕಳೆದ 24 ಗಂಟೆಗಳಲ್ಲಿ 2,023 ಜನರು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದರೆ, 1,67,457 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಈವರೆಗೂ 1,32,76,039 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ.

ಇದರ ಹೊರತಾಗಿ ದೇಶದಲ್ಲಿ 21,57,538 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
In a shocking incident, at least 22 COVID-19 patients who were on life support are reported to have lost their lives in Nashik’s Dr Zakir Hussain Hospital owing to an acute shortage of oxygen following massive leakage of the gas from an oxygen tanker.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 03:39 pm
HK News Staffer
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm