ಬ್ರೇಕಿಂಗ್ ನ್ಯೂಸ್
22-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏ.22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್, ಅಮೆರಿಕ, ಹಾಂಕ್ಕಾಂಗ್ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ.
ಕಳೆದ ಬಾರಿ ಕೋವಿಡ್ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಭಾರತ ಎರಡನೇ ಅಲೆ ಕೊರೋನಾದಿಂದ ತತ್ತರಿಸಿದೆ. ಲಸಿಕೆಯ ಲಭ್ಯತೆ ನಡುವೆಯೂ ದೇಶದಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆ ಭಾರತವನ್ನ ಕೆಂಪು ಪಟ್ಟಿಗೆ ಸೇರಿಸಲಾಗಿದೆ.

ನಿತ್ಯಾನಂದರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ನಿತ್ಯಾನಂದನ ಕುರಿತು ಮೇಮ್, ಜೋಕ್ಗಳು ಟ್ವಿಟರ್ನಲ್ಲಿ ಹರಿದಾಡುತ್ತಿವೆ.
ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾ ದೇಶದ ಭಕ್ತರಿಗೂ ಕೂಡ ಪ್ರವೇಶ ನಿರಾಕರಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ ಕೋವಿಡ್ ಹೆಚ್ಚಳದ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನಿತ್ಯಾನಂದರ ಕೈಲಾಸದಲ್ಲಿ ಹಣದ ಹರಿವಿಗೆ ಕ್ರಿಪ್ಟೋಕರೆನ್ಸಿ ಅಥವಾ ಡಿಜಿಟಲ್ ರೂಪದ ಗೂಢ ಹಣ ಚಲಾವಣೆ ಪದ್ಧತಿಗೆ ಅವಕಾಶ ಕೊಡಲಾಗಿದೆ. ಹಿಂದೂ ಧಾರ್ಮಿಕ ಭಕ್ತರು ಕೈಲಾಸದಲ್ಲಿ ಹಣ ಹೂಡಿಕೆ ಮಾಡಬಹುದು. ಇಲ್ಲಿ ಹೂಡಿಕೆದಾರರಿಗೆ ಆಕರ್ಷಕ ಲಾಭ ಸಿಗುತ್ತದೆ ಎಂದು ಈ ವೆಬ್ಸೈಟ್ ಹೇಳಿಕೊಂಡಿತು.
ಲೈಂಗಿಕ ದೌರ್ಜನ್ಯದ ಆರೋಪ ಹೊಂದಿರುವ ನಿತ್ಯಾನಂದ ಸ್ವಾಮಿ 2019ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ, ಈಕ್ವೆಡಾರ್ನಲ್ಲಿ ಕೈಲಾಸ ಎಂಬ ತನ್ನದೇ ಆದ ದೇಶ ನಿರ್ಮಿಸಿದ್ದ, ಕಳೆದ ವರ್ಷ ಆಶ್ರಮದ ವೆಬ್ಸೈಟ್ ಬಿಡುಗಡೆ ಮಾಡಲಾಗಿತ್ತು.
Rise in Covid Cases Entry to Nithyanandas Kailsa is Banned to visitors from India.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm