ಬ್ರೇಕಿಂಗ್ ನ್ಯೂಸ್
22-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏ.22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್, ಅಮೆರಿಕ, ಹಾಂಕ್ಕಾಂಗ್ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ.
ಕಳೆದ ಬಾರಿ ಕೋವಿಡ್ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಭಾರತ ಎರಡನೇ ಅಲೆ ಕೊರೋನಾದಿಂದ ತತ್ತರಿಸಿದೆ. ಲಸಿಕೆಯ ಲಭ್ಯತೆ ನಡುವೆಯೂ ದೇಶದಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆ ಭಾರತವನ್ನ ಕೆಂಪು ಪಟ್ಟಿಗೆ ಸೇರಿಸಲಾಗಿದೆ.

ನಿತ್ಯಾನಂದರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ನಿತ್ಯಾನಂದನ ಕುರಿತು ಮೇಮ್, ಜೋಕ್ಗಳು ಟ್ವಿಟರ್ನಲ್ಲಿ ಹರಿದಾಡುತ್ತಿವೆ.
ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾ ದೇಶದ ಭಕ್ತರಿಗೂ ಕೂಡ ಪ್ರವೇಶ ನಿರಾಕರಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ ಕೋವಿಡ್ ಹೆಚ್ಚಳದ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನಿತ್ಯಾನಂದರ ಕೈಲಾಸದಲ್ಲಿ ಹಣದ ಹರಿವಿಗೆ ಕ್ರಿಪ್ಟೋಕರೆನ್ಸಿ ಅಥವಾ ಡಿಜಿಟಲ್ ರೂಪದ ಗೂಢ ಹಣ ಚಲಾವಣೆ ಪದ್ಧತಿಗೆ ಅವಕಾಶ ಕೊಡಲಾಗಿದೆ. ಹಿಂದೂ ಧಾರ್ಮಿಕ ಭಕ್ತರು ಕೈಲಾಸದಲ್ಲಿ ಹಣ ಹೂಡಿಕೆ ಮಾಡಬಹುದು. ಇಲ್ಲಿ ಹೂಡಿಕೆದಾರರಿಗೆ ಆಕರ್ಷಕ ಲಾಭ ಸಿಗುತ್ತದೆ ಎಂದು ಈ ವೆಬ್ಸೈಟ್ ಹೇಳಿಕೊಂಡಿತು.
ಲೈಂಗಿಕ ದೌರ್ಜನ್ಯದ ಆರೋಪ ಹೊಂದಿರುವ ನಿತ್ಯಾನಂದ ಸ್ವಾಮಿ 2019ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ, ಈಕ್ವೆಡಾರ್ನಲ್ಲಿ ಕೈಲಾಸ ಎಂಬ ತನ್ನದೇ ಆದ ದೇಶ ನಿರ್ಮಿಸಿದ್ದ, ಕಳೆದ ವರ್ಷ ಆಶ್ರಮದ ವೆಬ್ಸೈಟ್ ಬಿಡುಗಡೆ ಮಾಡಲಾಗಿತ್ತು.
Rise in Covid Cases Entry to Nithyanandas Kailsa is Banned to visitors from India.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm