ಬ್ರೇಕಿಂಗ್ ನ್ಯೂಸ್
22-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏ.22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್, ಅಮೆರಿಕ, ಹಾಂಕ್ಕಾಂಗ್ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ.
ಕಳೆದ ಬಾರಿ ಕೋವಿಡ್ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಭಾರತ ಎರಡನೇ ಅಲೆ ಕೊರೋನಾದಿಂದ ತತ್ತರಿಸಿದೆ. ಲಸಿಕೆಯ ಲಭ್ಯತೆ ನಡುವೆಯೂ ದೇಶದಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆ ಭಾರತವನ್ನ ಕೆಂಪು ಪಟ್ಟಿಗೆ ಸೇರಿಸಲಾಗಿದೆ.

ನಿತ್ಯಾನಂದರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ನಿತ್ಯಾನಂದನ ಕುರಿತು ಮೇಮ್, ಜೋಕ್ಗಳು ಟ್ವಿಟರ್ನಲ್ಲಿ ಹರಿದಾಡುತ್ತಿವೆ.
ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾ ದೇಶದ ಭಕ್ತರಿಗೂ ಕೂಡ ಪ್ರವೇಶ ನಿರಾಕರಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ ಕೋವಿಡ್ ಹೆಚ್ಚಳದ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನಿತ್ಯಾನಂದರ ಕೈಲಾಸದಲ್ಲಿ ಹಣದ ಹರಿವಿಗೆ ಕ್ರಿಪ್ಟೋಕರೆನ್ಸಿ ಅಥವಾ ಡಿಜಿಟಲ್ ರೂಪದ ಗೂಢ ಹಣ ಚಲಾವಣೆ ಪದ್ಧತಿಗೆ ಅವಕಾಶ ಕೊಡಲಾಗಿದೆ. ಹಿಂದೂ ಧಾರ್ಮಿಕ ಭಕ್ತರು ಕೈಲಾಸದಲ್ಲಿ ಹಣ ಹೂಡಿಕೆ ಮಾಡಬಹುದು. ಇಲ್ಲಿ ಹೂಡಿಕೆದಾರರಿಗೆ ಆಕರ್ಷಕ ಲಾಭ ಸಿಗುತ್ತದೆ ಎಂದು ಈ ವೆಬ್ಸೈಟ್ ಹೇಳಿಕೊಂಡಿತು.
ಲೈಂಗಿಕ ದೌರ್ಜನ್ಯದ ಆರೋಪ ಹೊಂದಿರುವ ನಿತ್ಯಾನಂದ ಸ್ವಾಮಿ 2019ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ, ಈಕ್ವೆಡಾರ್ನಲ್ಲಿ ಕೈಲಾಸ ಎಂಬ ತನ್ನದೇ ಆದ ದೇಶ ನಿರ್ಮಿಸಿದ್ದ, ಕಳೆದ ವರ್ಷ ಆಶ್ರಮದ ವೆಬ್ಸೈಟ್ ಬಿಡುಗಡೆ ಮಾಡಲಾಗಿತ್ತು.
Rise in Covid Cases Entry to Nithyanandas Kailsa is Banned to visitors from India.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm