ಬ್ರೇಕಿಂಗ್ ನ್ಯೂಸ್
23-04-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.23: ದೇಶದಲ್ಲಿ ಕೋವಿಡ್ ಸೋಂಕು ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಬಡವರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ದೇಶದ 80 ಕೋಟಿ ಮಂದಿಗೆ 5 ಕೆಜಿ ಉಚಿತ ಅಕ್ಕಿಯ ಲಾಭ ಸಿಗಲಿದೆ.

ದೇಶದಲ್ಲಿ ಕೋವಿಡ್ ಸೋಂಕಿನ ಎರಡಲೇ ಅಲೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಡವರಿಗೆ ಉಚಿತ ಅಕ್ಕಿ ನೀಡಲು ನಿರ್ಣಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ಹಣವನ್ನು ವ್ಯಯಿಸಲಿದೆ ಎಂದು ಗೃಹ ಸಚಿವ ಅಮಿತ್ ಷಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಡವರಿಗೆ ಅಕ್ಕಿ ನೀಡಲು ಮುಂದಾಗಿರುವುದಕ್ಕೆ ಅಭಿನಂದಿಸುತ್ತೇನೆ. ದೇಶದಲ್ಲಿ 80 ಕೋಟಿ ಜನ ಇದರ ಲಾಭ ಪಡೆಯಲಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ. ವ್ಯಯಿಸಲಿದೆ ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.
कोरोना के बढ़ते प्रभाव को देखते हुए ₹26,000 करोड़ से प्रधानमंत्री गरीब कल्याण योजना के अंतर्गत दो महीने तक 5 किलो अनाज देने के निर्णय पर @narendramodi जी का अभिनंदन करता हूँ। इससे देश के करीब 80 करोड़ लोगों को लाभ मिलेगा। मोदी सरकार इस आपदा में हर कदम देशवासियों के साथ खड़ी है।
— Amit Shah (@AmitShah) April 23, 2021
The government on Friday announced to provide 5 kg free food grains to the poor for May and June 2021. This will cover nearly 80 crore beneficiaries under the National Food Security Act (NFSA).
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm