ಬ್ರೇಕಿಂಗ್ ನ್ಯೂಸ್
23-04-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.23: ದೇಶದಲ್ಲಿ ಕೋವಿಡ್ ಸೋಂಕು ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಬಡವರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ದೇಶದ 80 ಕೋಟಿ ಮಂದಿಗೆ 5 ಕೆಜಿ ಉಚಿತ ಅಕ್ಕಿಯ ಲಾಭ ಸಿಗಲಿದೆ.
ದೇಶದಲ್ಲಿ ಕೋವಿಡ್ ಸೋಂಕಿನ ಎರಡಲೇ ಅಲೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಡವರಿಗೆ ಉಚಿತ ಅಕ್ಕಿ ನೀಡಲು ನಿರ್ಣಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ಹಣವನ್ನು ವ್ಯಯಿಸಲಿದೆ ಎಂದು ಗೃಹ ಸಚಿವ ಅಮಿತ್ ಷಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಡವರಿಗೆ ಅಕ್ಕಿ ನೀಡಲು ಮುಂದಾಗಿರುವುದಕ್ಕೆ ಅಭಿನಂದಿಸುತ್ತೇನೆ. ದೇಶದಲ್ಲಿ 80 ಕೋಟಿ ಜನ ಇದರ ಲಾಭ ಪಡೆಯಲಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ. ವ್ಯಯಿಸಲಿದೆ ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.
कोरोना के बढ़ते प्रभाव को देखते हुए ₹26,000 करोड़ से प्रधानमंत्री गरीब कल्याण योजना के अंतर्गत दो महीने तक 5 किलो अनाज देने के निर्णय पर @narendramodi जी का अभिनंदन करता हूँ। इससे देश के करीब 80 करोड़ लोगों को लाभ मिलेगा। मोदी सरकार इस आपदा में हर कदम देशवासियों के साथ खड़ी है।
— Amit Shah (@AmitShah) April 23, 2021
The government on Friday announced to provide 5 kg free food grains to the poor for May and June 2021. This will cover nearly 80 crore beneficiaries under the National Food Security Act (NFSA).
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm