ಬ್ರೇಕಿಂಗ್ ನ್ಯೂಸ್
23-04-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.23: ದೇಶದಲ್ಲಿ ಕೋವಿಡ್ ಸೋಂಕು ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಬಡವರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ದೇಶದ 80 ಕೋಟಿ ಮಂದಿಗೆ 5 ಕೆಜಿ ಉಚಿತ ಅಕ್ಕಿಯ ಲಾಭ ಸಿಗಲಿದೆ.

ದೇಶದಲ್ಲಿ ಕೋವಿಡ್ ಸೋಂಕಿನ ಎರಡಲೇ ಅಲೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಡವರಿಗೆ ಉಚಿತ ಅಕ್ಕಿ ನೀಡಲು ನಿರ್ಣಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ಹಣವನ್ನು ವ್ಯಯಿಸಲಿದೆ ಎಂದು ಗೃಹ ಸಚಿವ ಅಮಿತ್ ಷಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಡವರಿಗೆ ಅಕ್ಕಿ ನೀಡಲು ಮುಂದಾಗಿರುವುದಕ್ಕೆ ಅಭಿನಂದಿಸುತ್ತೇನೆ. ದೇಶದಲ್ಲಿ 80 ಕೋಟಿ ಜನ ಇದರ ಲಾಭ ಪಡೆಯಲಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ. ವ್ಯಯಿಸಲಿದೆ ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.
कोरोना के बढ़ते प्रभाव को देखते हुए ₹26,000 करोड़ से प्रधानमंत्री गरीब कल्याण योजना के अंतर्गत दो महीने तक 5 किलो अनाज देने के निर्णय पर @narendramodi जी का अभिनंदन करता हूँ। इससे देश के करीब 80 करोड़ लोगों को लाभ मिलेगा। मोदी सरकार इस आपदा में हर कदम देशवासियों के साथ खड़ी है।
— Amit Shah (@AmitShah) April 23, 2021
The government on Friday announced to provide 5 kg free food grains to the poor for May and June 2021. This will cover nearly 80 crore beneficiaries under the National Food Security Act (NFSA).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm