ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm