ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm