ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm