ಬ್ರೇಕಿಂಗ್ ನ್ಯೂಸ್
24-04-21 11:42 pm Headline Karnataka News Network ದೇಶ - ವಿದೇಶ
ಬರ್ಲಿನ್, ಎ.24: ಕೋವಿಡ್ ಸೋಂಕು ಹೆಚ್ಚಿರುವ ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಜರ್ಮನಿ ನಿರ್ಬಂಧ ಹೇರಿದೆ. ಭಾರತದಲ್ಲಿರುವ ತಮ್ಮ ದೇಶದ ಪ್ರಜೆಗಳನ್ನು ಹೊರತುಪಡಿಸಿ ಉಳಿದ ಯಾರು ಕೂಡ ಜರ್ಮನಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ವೈರಸ್ ಪತ್ತೆಯಾಗಿದ್ದು, ಭಾರತ ಅದಕ್ಕೆ ಕೇಂದ್ರಸ್ಥಾನವಾಗಿದೆ ಎಂದು ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಹೇಳಿದ್ದಾರೆ. ಹೊಸ ರೂಪಾಂತರಿ ವೈರಸ್ ಬಗ್ಗೆ ನಮಗೆ ಆತಂಕವಾಗಿದೆ. ಇದರಿಂದ ನಮ್ಮ ಲಸಿಕೆ ಅಭಿಯಾನಕ್ಕೆ ತೊಂದರೆಯಾಗಬಾರದು. ಹೀಗಾಗಿ ಭಾರತದಿಂದ ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.
ಸೋಮವಾರದಿಂದ ಜಾರಿಗೆ ಬರುವಂತೆ ಭಾರತದಿಂದ ಕೇವಲ ಜರ್ಮನಿ ಪ್ರಜೆಗಳು ಮಾತ್ರ ಬರಬಹುದಾಗಿದ್ದು, ಭಾರತೀಯರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೆ, ಜರ್ಮನಿ ಪ್ರಜೆಗಳು ಕೂಡ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಮತ್ತು 14 ದಿನದ ಕ್ವಾರಂಟೈನ್ ಕಡ್ಡಾಯ ಇರುತ್ತದೆ.
Germany has announced temporary limitations on the passenger traffic with India as the country is witnessing a record rise in coronavirus infections amid the second wave. "In order not to jeopardise our vaccination campaign, we need to significantly limit our passenger traffic with India," German Health Minister Jens Spahn, as quoted by Sputnik.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm