ಬ್ರೇಕಿಂಗ್ ನ್ಯೂಸ್
24-04-21 11:42 pm Headline Karnataka News Network ದೇಶ - ವಿದೇಶ
ಬರ್ಲಿನ್, ಎ.24: ಕೋವಿಡ್ ಸೋಂಕು ಹೆಚ್ಚಿರುವ ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಜರ್ಮನಿ ನಿರ್ಬಂಧ ಹೇರಿದೆ. ಭಾರತದಲ್ಲಿರುವ ತಮ್ಮ ದೇಶದ ಪ್ರಜೆಗಳನ್ನು ಹೊರತುಪಡಿಸಿ ಉಳಿದ ಯಾರು ಕೂಡ ಜರ್ಮನಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ವೈರಸ್ ಪತ್ತೆಯಾಗಿದ್ದು, ಭಾರತ ಅದಕ್ಕೆ ಕೇಂದ್ರಸ್ಥಾನವಾಗಿದೆ ಎಂದು ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಹೇಳಿದ್ದಾರೆ. ಹೊಸ ರೂಪಾಂತರಿ ವೈರಸ್ ಬಗ್ಗೆ ನಮಗೆ ಆತಂಕವಾಗಿದೆ. ಇದರಿಂದ ನಮ್ಮ ಲಸಿಕೆ ಅಭಿಯಾನಕ್ಕೆ ತೊಂದರೆಯಾಗಬಾರದು. ಹೀಗಾಗಿ ಭಾರತದಿಂದ ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.
ಸೋಮವಾರದಿಂದ ಜಾರಿಗೆ ಬರುವಂತೆ ಭಾರತದಿಂದ ಕೇವಲ ಜರ್ಮನಿ ಪ್ರಜೆಗಳು ಮಾತ್ರ ಬರಬಹುದಾಗಿದ್ದು, ಭಾರತೀಯರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೆ, ಜರ್ಮನಿ ಪ್ರಜೆಗಳು ಕೂಡ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಮತ್ತು 14 ದಿನದ ಕ್ವಾರಂಟೈನ್ ಕಡ್ಡಾಯ ಇರುತ್ತದೆ.
Germany has announced temporary limitations on the passenger traffic with India as the country is witnessing a record rise in coronavirus infections amid the second wave. "In order not to jeopardise our vaccination campaign, we need to significantly limit our passenger traffic with India," German Health Minister Jens Spahn, as quoted by Sputnik.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm