ಬ್ರೇಕಿಂಗ್ ನ್ಯೂಸ್
24-04-21 11:42 pm Headline Karnataka News Network ದೇಶ - ವಿದೇಶ
ಬರ್ಲಿನ್, ಎ.24: ಕೋವಿಡ್ ಸೋಂಕು ಹೆಚ್ಚಿರುವ ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಜರ್ಮನಿ ನಿರ್ಬಂಧ ಹೇರಿದೆ. ಭಾರತದಲ್ಲಿರುವ ತಮ್ಮ ದೇಶದ ಪ್ರಜೆಗಳನ್ನು ಹೊರತುಪಡಿಸಿ ಉಳಿದ ಯಾರು ಕೂಡ ಜರ್ಮನಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ವೈರಸ್ ಪತ್ತೆಯಾಗಿದ್ದು, ಭಾರತ ಅದಕ್ಕೆ ಕೇಂದ್ರಸ್ಥಾನವಾಗಿದೆ ಎಂದು ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಹೇಳಿದ್ದಾರೆ. ಹೊಸ ರೂಪಾಂತರಿ ವೈರಸ್ ಬಗ್ಗೆ ನಮಗೆ ಆತಂಕವಾಗಿದೆ. ಇದರಿಂದ ನಮ್ಮ ಲಸಿಕೆ ಅಭಿಯಾನಕ್ಕೆ ತೊಂದರೆಯಾಗಬಾರದು. ಹೀಗಾಗಿ ಭಾರತದಿಂದ ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.

ಸೋಮವಾರದಿಂದ ಜಾರಿಗೆ ಬರುವಂತೆ ಭಾರತದಿಂದ ಕೇವಲ ಜರ್ಮನಿ ಪ್ರಜೆಗಳು ಮಾತ್ರ ಬರಬಹುದಾಗಿದ್ದು, ಭಾರತೀಯರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೆ, ಜರ್ಮನಿ ಪ್ರಜೆಗಳು ಕೂಡ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಮತ್ತು 14 ದಿನದ ಕ್ವಾರಂಟೈನ್ ಕಡ್ಡಾಯ ಇರುತ್ತದೆ.
Germany has announced temporary limitations on the passenger traffic with India as the country is witnessing a record rise in coronavirus infections amid the second wave. "In order not to jeopardise our vaccination campaign, we need to significantly limit our passenger traffic with India," German Health Minister Jens Spahn, as quoted by Sputnik.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm