ಬ್ರೇಕಿಂಗ್ ನ್ಯೂಸ್
25-04-21 05:02 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 25: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್ ಡೌನ್ ಅನ್ನು ಇನ್ನು ಒಂದು ವಾರಗಳ ಕಾಲ ಮುಂದುವರೆಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಆರು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಅದರ ಅವಧಿ ನಾಳೆ ಅಂದ್ರೆ ಸೋಮವಾರಕ್ಕೆ ಮುಕ್ತಾಯವಾಗಲಿದ್ದು, ಇದೀಗ ಮತ್ತೆ ದೆಹಲಿ ಲಾಕ್ ಆಗಲಿದೆ.

ಈ ಬಗ್ಗೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅರವಿಂದ್ ಕೇಜ್ರಿವಾಲ್ ಮುಂದಿನ ಏಳು ದಿನಗಳ ಕಾಲ ಅಂದ್ರೆ ಮೇ 3ರವರೆಗೆ ಈ ಲಾಕ್ ಡೌನ್ ಮುಂದುವರೆಯಲಿದೆ ಎಂದಿದ್ದಾರೆ.

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇದೇ ಹಿನ್ನೆಯಲ್ಲಿ ಲಾಕ್ ಡೌನ್ ಅವಶ್ಯಕತೆ ಇದೆ. ಇನ್ನು ಈ ಕೋವಿಡ್ ಹೋರಾಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ನಿಂತು ಹೆದರಿಸುತ್ತಿದ್ದೇವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ನಿನ್ನೆ ದೆಹಲಿಯಲ್ಲಿ 24000ಕ್ಕೂ ಅಧಿಕ ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, 357 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು.
The ongoing lockdown in Delhi has been extended by another week, with the national capital still showing a high positivity rate despite a marginal drop in the daily coronavirus figures. Making the announcement at noon, Delhi Chief Minister Arvind Kejriwal said: "Coronavirus continues to wreak havoc in the city. Public opinion is that lockdown should increase. So the lockdown is being extended for one week".
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm