ಬ್ರೇಕಿಂಗ್ ನ್ಯೂಸ್
26-04-21 02:13 pm Headline Karnataka News Network ದೇಶ - ವಿದೇಶ
ದೆಹಲಿ,ಏ.26: ಭಾರತದಲ್ಲಿ COVID-19 ಪ್ರಕರಣಗಳಲ್ಲಿ ಭಾರಿ ಏರಿಕೆಯ ಮಧ್ಯೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಪ್ರಮುಖ ಕಟ್ಟಡಗಳು ತ್ರಿವರ್ಣದೊಂದಿಗೆ ಪ್ರಕಾಶಿಸಿ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವ ಭಾರತಕ್ಕೆ ಬೆಂಬಲ ತೋರಿಸಿತು.
ವಿಶ್ವದ ಅತಿ ಎತ್ತರದ ಕಟ್ಟಡ, ದುಬೈನ ಬುರ್ಜ್ ಖಲೀಫಾ ಮತ್ತು ಅಬುಧಾಬಿಯ ಅಡ್ನೋಕ್ ಪ್ರಧಾನ ಕಚೇರಿಯನ್ನು ಭಾರತ ಧ್ವಜದೊಂದಿಗೆ ಬೆಳಗಿಸಲಾಯಿತು. ಭಾನುವಾರ ರಾತ್ರಿ "ಸ್ಟೇ ಸ್ಟ್ರಾಂಗ್ ಇಂಡಿಯಾ" ಎಂಬ ಸಂದೇಶವನ್ನು ನೀಡಲಾಯಿತು.

ಭಾರತವು COVID19 ವಿರುದ್ಧದ ಭೀಕರ ಯುದ್ಧವನ್ನು ಎದುರಿಸುತ್ತಿರುವಾಗ, ಅದರ ಸ್ನೇಹಿತ ರಾಷ್ಟ್ರ ಯುಎಇ ತನ್ನ ಶುಭಾಶಯಗಳನ್ನು ಕಳುಹಿಸಿದೆ. ದುಬೈನ ಬುರ್ಜ್ ಖಲೀಫಾ ತನ್ನ ಬೆಂಬಲವನ್ನು ಪ್ರದರ್ಶಿಸಲು ತ್ರಿವರ್ಣ ಜೊತೆ ನಿಂತಿದೆ ಎಂದು ಯುಎಇಯ ಭಾರತದ ರಾಯಭಾರ ಕಚೇರಿ ಟ್ವಿಟ್ಟರ್ ನಲ್ಲಿ ಬುರ್ಜ್ ಕಲೀಫಾ ಪೋಸ್ಟ್ ಮಾಡಿದೆ

ಯುಎಇಯ ಭಾರತದ ರಾಯಭಾರಿ ಪವನ್ ಕಪೂರ್ ಟ್ವಿಟ್ಟರ್ ನಲ್ಲಿ ಕಷ್ಟದ ಸಮಯದಲ್ಲಿ ಯುಎಇ ತನ್ನ ಮಿತ್ರ ರಾಷ್ಟ್ರಕ್ಕೆ ನೀಡಿದ ಬಲವಾದ ಬೆಂಬಲವನ್ನು ಶ್ಲಾಘಿಸುತ್ತೇವೆ ಎಂದು ಬರೆದಿದ್ದಾರೆ. ಭಾರತದಲ್ಲಿ ಕೊರೋನವೈರಸ್ ಪ್ರಕರಣಗಳು 3.49 ಹೊಸ ಸೋಂಕುಗಳೊಂದಿಗೆ ಹೊಸ ದಾಖಲೆಯನ್ನು ಮುಟ್ಟಿದೆ. ಕೋವಿಡ್ನಿಂದ 2,767 ಜನರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೊರೋನಾ ಪರಿಸ್ಥಿತಿಯಿಂದಾಗಿ ಯುಎಇ ಭಾನುವಾರದಿಂದ 10 ದಿನಗಳವರೆಗೆ ಭಾರತದಿಂದ ಯುಎಇಗೆ ಪ್ರಯಾಣವನ್ನು ನಿಷೇಧಿಸಿದೆ. ದುಬೈನಿಂದ ಭಾರತಕ್ಕೆ ಬರುವ ವಿಮಾನಗಳು ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿವೆ. ಭಾರತದಿಂದ ಮತ್ತು ಹೊರಗಿನ ಪ್ರಯಾಣವನ್ನು ನಿರ್ಬಂಧಿಸಿರುವ ಹಲವಾರು ದೇಶಗಳಲ್ಲಿ ಯುಕೆ, ಫ್ರಾನ್ಸ್, ಜರ್ಮನಿ, ನ್ಯೂಜಿಲೆಂಡ್, ಹಾಂಗ್ ಕಾಂಗ್, ಓಮನ್ ಮತ್ತು ಪಾಕಿಸ್ತಾನ ಸೇರಿವೆ.
⭐️As #India battles the gruesome war against #COVID19 , its friend #UAE sends its best wishes
— India in UAE (@IndembAbuDhabi) April 25, 2021
🌟 @BurjKhalifa in #Dubai lits up in 🇮🇳 to showcase its support#IndiaUAEDosti @MEAIndia @cgidubai @AmbKapoor @MoFAICUAE @IndianDiplomacy @DrSJaishankar @narendramodi pic.twitter.com/9OFERnLDL4
The United Arab Emirates (UAE) expressed its support to India in its fight against the deadly COVID_19 pandemic by lighting up its premier structure - Dubai's Bur Khalifa - with the Indian tricolor.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm