ಬ್ರೇಕಿಂಗ್ ನ್ಯೂಸ್
27-04-21 12:01 pm Headline Karnataka News Network ದೇಶ - ವಿದೇಶ
Photo credits : REUTERS
ಪ್ಯಾರಿಸ್,ಎ.27: ಭಾರತದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ಭಾರತದ ನೆರವಿಗೆ ಧಾವಿಸುತ್ತಿವೆ. ಇದೀಗ ಫ್ರಾನ್ಸ್ ವೈದ್ಯಕೀಯ ನೆರವು ನೀಡುವುದಾಗಿ ಮಂಗಳವಾರ ತಿಳಿಸಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಭಾರತಕ್ಕೆ ಅಗತ್ಯ ವೈದ್ಯಕೀಯ ನೆರವು ನೀಡುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಭಾರತಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಎಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
8 ಆಮ್ಲಜನಕ ಉತ್ಪಾದನೆ ಮಾಡುವ ಪರಿಕರಗಳು, ಆಕ್ಸಿಜನ್ ಹಾಗೂ ದ್ರವೀಕೃತ ಆಮ್ಲಜನಕ ಇರುವ ಕಂಟೇನರ್ಗಳು, 200 ಎಲೆಕ್ಟ್ರಿಕ್ ಸಿರೆಂಜ್ ಪಂಪ್, ವೆಂಟಿಲೇಟರ್, ಕೃತಕ ಉಸಿರಾಟ ಪರಿಕರಗಳು ಸೇರಿದಂತೆ ಲಸಿಕೆ ಹಾಗೂ ಔಷಧಿ ಸಾಮಗ್ರಿಗಳನ್ನು ನೀಡುವುದಾಗಿ ಫ್ರಾನ್ಸ್ ಹೇಳಿದೆ.
ವೈದ್ಯಕೀಯ ಸಾಮಗ್ರಿಗಳನ್ನು ವಿಮಾನ ಹಾಗೂ ನೌಕಯಾನದ ಮೂಲಕ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಫ್ರಾನ್ಸ್ನ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
8 ಆಮ್ಲಜನಕ ಉತ್ಪಾದಕ ಘಟಕಗಳನ್ನು ಆಸ್ಪತ್ರೆಗಳಲ್ಲಿ ಸ್ಥಾಪಿಸಿ ಆಕ್ಸಿಜನ್ ಉತ್ಪಾದನೆ ಮಾಡಬಹುದಾಗಿದೆ. ಒಂದು ಘಟಕದಿಂದ 250 ರೋಗಿಗಳಿಗೆ ಆಕ್ಸಿಜನ್ ನೀಡಬಹುದಾಗಿದೆ.
ಈಗಾಗಲೇ ಭಾರತಕ್ಕೆ ಅಮೆರಿಕ ಯುಎಇ, ಡೆನ್ಮಾರ್ಕ್, ಸಿಂಗಪುರ್, ಇಸ್ರೆಲ್ ಸೇರಿದಂತೆ ಹಲವು ಯುರೋಪ್ ದೇಶಗಳು ವೈದ್ಯಕೀಯ ನೆರವನ್ನು ಘೋಷಿಸಿವೆ.
Ten Police Personnel of Dakshina Kannada have been tested positive for Covid 19 including two from Police staff of Mangalore City Commissionrate
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm