ಬ್ರೇಕಿಂಗ್ ನ್ಯೂಸ್
27-04-21 12:01 pm Headline Karnataka News Network ದೇಶ - ವಿದೇಶ
Photo credits : REUTERS
ಪ್ಯಾರಿಸ್,ಎ.27: ಭಾರತದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ಭಾರತದ ನೆರವಿಗೆ ಧಾವಿಸುತ್ತಿವೆ. ಇದೀಗ ಫ್ರಾನ್ಸ್ ವೈದ್ಯಕೀಯ ನೆರವು ನೀಡುವುದಾಗಿ ಮಂಗಳವಾರ ತಿಳಿಸಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಭಾರತಕ್ಕೆ ಅಗತ್ಯ ವೈದ್ಯಕೀಯ ನೆರವು ನೀಡುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಭಾರತಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಎಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
8 ಆಮ್ಲಜನಕ ಉತ್ಪಾದನೆ ಮಾಡುವ ಪರಿಕರಗಳು, ಆಕ್ಸಿಜನ್ ಹಾಗೂ ದ್ರವೀಕೃತ ಆಮ್ಲಜನಕ ಇರುವ ಕಂಟೇನರ್ಗಳು, 200 ಎಲೆಕ್ಟ್ರಿಕ್ ಸಿರೆಂಜ್ ಪಂಪ್, ವೆಂಟಿಲೇಟರ್, ಕೃತಕ ಉಸಿರಾಟ ಪರಿಕರಗಳು ಸೇರಿದಂತೆ ಲಸಿಕೆ ಹಾಗೂ ಔಷಧಿ ಸಾಮಗ್ರಿಗಳನ್ನು ನೀಡುವುದಾಗಿ ಫ್ರಾನ್ಸ್ ಹೇಳಿದೆ.

ವೈದ್ಯಕೀಯ ಸಾಮಗ್ರಿಗಳನ್ನು ವಿಮಾನ ಹಾಗೂ ನೌಕಯಾನದ ಮೂಲಕ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಫ್ರಾನ್ಸ್ನ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
8 ಆಮ್ಲಜನಕ ಉತ್ಪಾದಕ ಘಟಕಗಳನ್ನು ಆಸ್ಪತ್ರೆಗಳಲ್ಲಿ ಸ್ಥಾಪಿಸಿ ಆಕ್ಸಿಜನ್ ಉತ್ಪಾದನೆ ಮಾಡಬಹುದಾಗಿದೆ. ಒಂದು ಘಟಕದಿಂದ 250 ರೋಗಿಗಳಿಗೆ ಆಕ್ಸಿಜನ್ ನೀಡಬಹುದಾಗಿದೆ.
ಈಗಾಗಲೇ ಭಾರತಕ್ಕೆ ಅಮೆರಿಕ ಯುಎಇ, ಡೆನ್ಮಾರ್ಕ್, ಸಿಂಗಪುರ್, ಇಸ್ರೆಲ್ ಸೇರಿದಂತೆ ಹಲವು ಯುರೋಪ್ ದೇಶಗಳು ವೈದ್ಯಕೀಯ ನೆರವನ್ನು ಘೋಷಿಸಿವೆ.
Ten Police Personnel of Dakshina Kannada have been tested positive for Covid 19 including two from Police staff of Mangalore City Commissionrate
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm