ಬ್ರೇಕಿಂಗ್ ನ್ಯೂಸ್
27-04-21 12:15 pm Headline Karnataka News Network ದೇಶ - ವಿದೇಶ
Photo credits : The New York Times: Doug Mills
ನವದೆಹಲಿ, ಏ.27: ಭಾರತ ಎದುರಿಸುತ್ತಿರುವ ಕೊರೊನಾವೈರಸ್ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಬೆಂಬಲ ನೀಡುವುದಾಗಿ ತಿಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಜೊತೆಗೆ ಫೋನ್ ಸಂಭಾಷಣೆ ಮೂಲಕ ಮಾತನಾಡಿದ್ದಾರೆ.

ಕೊವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಯುರೋಪಿಯನ್ ಒಕ್ಕೂಟ, ಜರ್ಮನಿ, ಫ್ರಾನ್ಸ್ ಸೇರಿದಂತೆ ರಾಷ್ಟ್ರಗಳು ಸಹಾಯಹಸ್ತ ನೀಡುವುದಕ್ಕೆ ಮುಂದೆ ಬಂದಿವೆ. ಅಮೆರಿಕಾ ಮತ್ತು ಭಾರತದಲ್ಲಿ ಕೊರೊನಾವೈರಸ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ನೆರವು ನೀಡಲು ಮುಂದಾಗಿರುವ ಜೋ ಬಿಡೆನ್ ಅವರಿಗೆ ಧನ್ಯವಾದ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Had a fruitful conversation with @POTUS @JoeBiden today. We discussed the evolving COVID situation in both countries in detail. I thanked President Biden for the support being provided by the United States to India.
— Narendra Modi (@narendramodi) April 26, 2021
ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಲಸಿಕೆಯ ಕಚ್ಚಾವಸ್ತುಗಳನ್ನು ಭಾರತಕ್ಕೆ ಕಳುಹಿಸುವುದಾಗಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹೇಳಿತ್ತು. ಇದರ ಜೊತೆಗೆ ಕೊರೊನಾವೈರಸ್ ವಿರುದ್ಧ ಹೋರಾಡಲು ಅಗತ್ಯವಿರುವ ಎಲ್ಲ ವೈದ್ಯಕೀಯ ಸಾಮಗ್ರಿಗಳನ್ನು ಸರಬರಾಜು ಮಾಡಲಾಗುವುದು ಎಂದು ಘೋಷಿಸಿತ್ತು.
India was there for the American people in their hour of need and the United States will be there for the country as it meets its worst-ever public health crisis, US President Joe Biden said after his phone call with Prime Minister Narendra Modi.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm