ಬ್ರೇಕಿಂಗ್ ನ್ಯೂಸ್
27-04-21 12:57 pm Headline Karnataka News Network ದೇಶ - ವಿದೇಶ
Photo credits : newindianexpress
ನವದೆಹಲಿ : ಭೂಗತ ಪಾತಕಿ ಛೋಟಾ ರಾಜನ್ ಗೆ ಕೋವಿಡ್ ಸೋಂಕು ತಗುಲಿದ್ದು ಸದ್ಯ ಅವರನ್ನು ತಿಹಾರ್ ಜೈಲಿನಿಂದ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗಿದೆ.
ಸದ್ಯ ಛೋಟಾ ರಜನ್ ತಿಹಾರ್ ಜೈಲಿನದ್ದ. ಈ ವೇಳೆ ಕೋವಿಡ್ ಸೋಂಕು ತಗುಲಿದೆ. ನಂತರ ಅವರನ್ನು ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇರುವುದು ತಿಳಿಸಿದೆ. ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ನೀಡಲು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
61 ವರ್ಷದ ಛೋಟಾ ರಾಜನ್ ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಬಂಧನಕ್ಕೊಳಪಡಿಸಿ ದೆಹಲಿಯ ಹೈ ಸೆಕ್ಯುರಿಟಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಪ್ರಕರಣದ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜನ್ ಅವರನ್ನು ಹಾಜರುಪಡಿಸಲು ಸಾಧ್ಯವಿಲ್ಲ. ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಸೋಮವಾರ, ತಿಹಾರ್ ಜೈಲಿನ ಸಹಾಯಕ ಜೈಲರ್ ದೂರವಾಣಿ ಮೂಲಕ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಛೋಟಾ ರಾಜನ್ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಮುಂಬೈನಲ್ಲಿ ಆತನ ವಿರುದ್ಧ ಬಾಕಿ ಇರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಮತ್ತು ಅವುಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ.
2015 ರಲ್ಲಿ ನಂದು ವಾಜೆಕರ್ ಎಂಬ ಬಿಲ್ಡರ್ ಪುಣೆಯಲ್ಲಿ ಜಮೀನು ಖರೀದಿಸಿದ್ದು, ಪರಮಾನಂದ ಠಕ್ಕರ್ ಎಂಬ ಏಜೆಂಟನಿಗೆ 2 ಕೋಟಿ ಕೊಡಬೇಕಾಗಿತ್ತು. ಈ ವಿಚಾರವಾಗಿ ಪರಮಾನಂದ ಠಕ್ಕರ್ ಹೆಚ್ಚಿನ ಹಣವನ್ನು ಬೇಡಿಕೆಯಿಟ್ಟಿದ್ದ.
ಈ ಬೇಡಿಕೆಗೆ ವಾಜೇಕರ್ ಒಪ್ಪಿರಲಿಲ್ಲ. ನಂತರ ಪರಮಾನಂದ ಠಕ್ಕರ್ ಛೋಟಾ ರಾಜನ್ ನನ್ನು ಸಂಪರ್ಕಿಸಿ ಡೀಲ್ ಮಾಡುವಂತೆ ಹೇಳಿದ್ದನು. ನಂತರ ಛೋಟಾ ರಾಜನ್ ಬಿಲ್ಡರ್ ನಂದು ವಾಜೆಕರ್ಗೆ 26 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದು, ಇದಕ್ಕೆ ಒಪ್ಪದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಛೋಟಾ ರಾಜನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
Underworld don Rajendra Nikalje alias Chhota Rajan has tested positive for Covid-19 and admitted to the New Delhi-based All India Institute of Medical Services (AIIMS), Tihar jail authorities informed a sessions court here on Monday.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm