ಬ್ರೇಕಿಂಗ್ ನ್ಯೂಸ್
27-04-21 12:57 pm Headline Karnataka News Network ದೇಶ - ವಿದೇಶ
Photo credits : newindianexpress
ನವದೆಹಲಿ : ಭೂಗತ ಪಾತಕಿ ಛೋಟಾ ರಾಜನ್ ಗೆ ಕೋವಿಡ್ ಸೋಂಕು ತಗುಲಿದ್ದು ಸದ್ಯ ಅವರನ್ನು ತಿಹಾರ್ ಜೈಲಿನಿಂದ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗಿದೆ.
ಸದ್ಯ ಛೋಟಾ ರಜನ್ ತಿಹಾರ್ ಜೈಲಿನದ್ದ. ಈ ವೇಳೆ ಕೋವಿಡ್ ಸೋಂಕು ತಗುಲಿದೆ. ನಂತರ ಅವರನ್ನು ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇರುವುದು ತಿಳಿಸಿದೆ. ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ನೀಡಲು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
61 ವರ್ಷದ ಛೋಟಾ ರಾಜನ್ ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಬಂಧನಕ್ಕೊಳಪಡಿಸಿ ದೆಹಲಿಯ ಹೈ ಸೆಕ್ಯುರಿಟಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಪ್ರಕರಣದ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜನ್ ಅವರನ್ನು ಹಾಜರುಪಡಿಸಲು ಸಾಧ್ಯವಿಲ್ಲ. ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಸೋಮವಾರ, ತಿಹಾರ್ ಜೈಲಿನ ಸಹಾಯಕ ಜೈಲರ್ ದೂರವಾಣಿ ಮೂಲಕ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಛೋಟಾ ರಾಜನ್ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಮುಂಬೈನಲ್ಲಿ ಆತನ ವಿರುದ್ಧ ಬಾಕಿ ಇರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಮತ್ತು ಅವುಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ.
2015 ರಲ್ಲಿ ನಂದು ವಾಜೆಕರ್ ಎಂಬ ಬಿಲ್ಡರ್ ಪುಣೆಯಲ್ಲಿ ಜಮೀನು ಖರೀದಿಸಿದ್ದು, ಪರಮಾನಂದ ಠಕ್ಕರ್ ಎಂಬ ಏಜೆಂಟನಿಗೆ 2 ಕೋಟಿ ಕೊಡಬೇಕಾಗಿತ್ತು. ಈ ವಿಚಾರವಾಗಿ ಪರಮಾನಂದ ಠಕ್ಕರ್ ಹೆಚ್ಚಿನ ಹಣವನ್ನು ಬೇಡಿಕೆಯಿಟ್ಟಿದ್ದ.
ಈ ಬೇಡಿಕೆಗೆ ವಾಜೇಕರ್ ಒಪ್ಪಿರಲಿಲ್ಲ. ನಂತರ ಪರಮಾನಂದ ಠಕ್ಕರ್ ಛೋಟಾ ರಾಜನ್ ನನ್ನು ಸಂಪರ್ಕಿಸಿ ಡೀಲ್ ಮಾಡುವಂತೆ ಹೇಳಿದ್ದನು. ನಂತರ ಛೋಟಾ ರಾಜನ್ ಬಿಲ್ಡರ್ ನಂದು ವಾಜೆಕರ್ಗೆ 26 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದು, ಇದಕ್ಕೆ ಒಪ್ಪದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಛೋಟಾ ರಾಜನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
Underworld don Rajendra Nikalje alias Chhota Rajan has tested positive for Covid-19 and admitted to the New Delhi-based All India Institute of Medical Services (AIIMS), Tihar jail authorities informed a sessions court here on Monday.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm