ಬ್ರೇಕಿಂಗ್ ನ್ಯೂಸ್
27-04-21 01:04 pm Headline Karnataka News Network ದೇಶ - ವಿದೇಶ
ಮಾಲ್ಡೀವ್ಸ್, ಏಪ್ರಿ.27: ಭಾರತದಲ್ಲಿ ಕೊರೊನಾ ಸೋಂಕು ನಿತ್ಯ 3 ಲಕ್ಷ ದಾಟುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ವಿಮಾನವನ್ನು ರದ್ದುಗೊಳಿಸಿವೆ.
ಇದೀಗ ಮಾಲ್ಡೀವ್ಸ್ ಭಾರತೀಯ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಭಾರತದಿಂದ ಪ್ರಯಾಣ ಕುರಿತು ಕುವೈತ್, ಓಮನ್, ಫ್ರಾನ್ಸ್, ಪಾಕಿಸ್ತಾನ, ಹಾಂಗ್ ಕಾಂಗ್, ನ್ಯೂಜಿಲೆಂಡ್, ಕೆನಡಾ, ಇಂಗ್ಲೆಂಡ್, ಯುಎಇ, ದುಬೈ ನಿರ್ಬಂಧ ವಿಧಿಸಿರುವಂತೆಯೇ ಭಾರತೀಯ ಪ್ರವಾಸಿಗರಿಗೆ ಮಾಲ್ಡೀವ್ಸ್ ನಿರ್ಬಂಧ ವಿಧಿಸಿದೆ.

ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ಮಾಲ್ಡೀವ್ಸ್ ಬಾಲಿವುಡ್ ಯುವ ನಟ, ನಟಿಯರಿಗೆ ಅಚ್ಚು ಮೆಚ್ಚಿನ ತಾಣವಾಗಿದೆ. ಇತ್ತೀಚಿಗೆ ಆಲಿಯಾ ಭಟ್, ರಣಬೀರ್ ಕಪೂರ್ ಭೇಟಿ ನೀಡಿದ್ದರು. ಕೊರೋನಾವೈರಸ್ ನಿಂದ ಚೇತರಿಸಿಕೊಂಡ ಸ್ವಲ್ಪ ಸಮಯದ ನಂತರ ಮಾಲ್ಡೀವ್ಸ್ ಪ್ರವಾಸವನ್ನು ಕೈಗೊಂಡಿದ್ದಕ್ಕಾಗಿ ಆನ್ಲೈನ್ನಲ್ಲಿ ಇವರು ಅಪಹಾಸ್ಯಕ್ಕೊಳಗಾದರು.
ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.

ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.

ಈ ಮಧ್ಯೆ, ಭಾರತದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಅಲ್ಲಿಗೆ ಪ್ರಯಾಣಿಸಿದಂತೆ ಅಮೆರಿಕ ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಈ ಕುರಿತು ಮಾಲ್ಡೀವ್ಸ್ ನ ಪ್ರವಾಸೋದ್ಯಮ ಸಚಿವಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 27ರಿಂದ ಭಾರತದಿಂದ ಮಾಲ್ಡೀವ್ಸ್ಗೆ ಪ್ರವಾಸಿಗರ ಪ್ರವಾಸವನ್ನು ನಿರ್ಬಂಧಿಸಲಾಗಿದೆ.
Germany, Italy, Maldives, and Bangladesh have restricted entry of travelers from India with immediate effect due to the Covid situation here. Now, only German nationals and holders of a German resident permit traveling from India are allowed to enter there. Lufthansa and Air India say they are not suspending flights between the two countries.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm