ಬ್ರೇಕಿಂಗ್ ನ್ಯೂಸ್
27-04-21 01:04 pm Headline Karnataka News Network ದೇಶ - ವಿದೇಶ
ಮಾಲ್ಡೀವ್ಸ್, ಏಪ್ರಿ.27: ಭಾರತದಲ್ಲಿ ಕೊರೊನಾ ಸೋಂಕು ನಿತ್ಯ 3 ಲಕ್ಷ ದಾಟುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ವಿಮಾನವನ್ನು ರದ್ದುಗೊಳಿಸಿವೆ.
ಇದೀಗ ಮಾಲ್ಡೀವ್ಸ್ ಭಾರತೀಯ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಭಾರತದಿಂದ ಪ್ರಯಾಣ ಕುರಿತು ಕುವೈತ್, ಓಮನ್, ಫ್ರಾನ್ಸ್, ಪಾಕಿಸ್ತಾನ, ಹಾಂಗ್ ಕಾಂಗ್, ನ್ಯೂಜಿಲೆಂಡ್, ಕೆನಡಾ, ಇಂಗ್ಲೆಂಡ್, ಯುಎಇ, ದುಬೈ ನಿರ್ಬಂಧ ವಿಧಿಸಿರುವಂತೆಯೇ ಭಾರತೀಯ ಪ್ರವಾಸಿಗರಿಗೆ ಮಾಲ್ಡೀವ್ಸ್ ನಿರ್ಬಂಧ ವಿಧಿಸಿದೆ.

ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ಮಾಲ್ಡೀವ್ಸ್ ಬಾಲಿವುಡ್ ಯುವ ನಟ, ನಟಿಯರಿಗೆ ಅಚ್ಚು ಮೆಚ್ಚಿನ ತಾಣವಾಗಿದೆ. ಇತ್ತೀಚಿಗೆ ಆಲಿಯಾ ಭಟ್, ರಣಬೀರ್ ಕಪೂರ್ ಭೇಟಿ ನೀಡಿದ್ದರು. ಕೊರೋನಾವೈರಸ್ ನಿಂದ ಚೇತರಿಸಿಕೊಂಡ ಸ್ವಲ್ಪ ಸಮಯದ ನಂತರ ಮಾಲ್ಡೀವ್ಸ್ ಪ್ರವಾಸವನ್ನು ಕೈಗೊಂಡಿದ್ದಕ್ಕಾಗಿ ಆನ್ಲೈನ್ನಲ್ಲಿ ಇವರು ಅಪಹಾಸ್ಯಕ್ಕೊಳಗಾದರು.
ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.

ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.

ಈ ಮಧ್ಯೆ, ಭಾರತದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಅಲ್ಲಿಗೆ ಪ್ರಯಾಣಿಸಿದಂತೆ ಅಮೆರಿಕ ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಈ ಕುರಿತು ಮಾಲ್ಡೀವ್ಸ್ ನ ಪ್ರವಾಸೋದ್ಯಮ ಸಚಿವಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 27ರಿಂದ ಭಾರತದಿಂದ ಮಾಲ್ಡೀವ್ಸ್ಗೆ ಪ್ರವಾಸಿಗರ ಪ್ರವಾಸವನ್ನು ನಿರ್ಬಂಧಿಸಲಾಗಿದೆ.
Germany, Italy, Maldives, and Bangladesh have restricted entry of travelers from India with immediate effect due to the Covid situation here. Now, only German nationals and holders of a German resident permit traveling from India are allowed to enter there. Lufthansa and Air India say they are not suspending flights between the two countries.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm