ಬ್ರೇಕಿಂಗ್ ನ್ಯೂಸ್
28-04-21 10:15 am Headline Karnataka News Network ದೇಶ - ವಿದೇಶ
Photo credits : Indiatoday
ಮುಂಬೈ, ಏ. 28: ಮಹಾರಾಷ್ಟ್ರದ ಥಾಣೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ರೋಗಿಗಳು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮುಂಬ್ರಾದ ಕೌಸಾದಲ್ಲಿನ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ 3.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಘಟನೆ ನಡೆಯುತ್ತಿದ್ದಂತೆ ಮೂರು ಫೈರ್ ಇಂಜಿನ್ ಹಾಗೂ ಐದು ಆಂಬುಲೆನ್ಸ್ಗಳು ಸ್ಥಳಕ್ಕೆ ಆಗಮಿಸಿವೆ. ಸ್ವಲ್ಪ ಸಮಯದಲ್ಲೇ ಬೆಂಕಿಯನ್ನು ನಂದಿಸಲಾಗಿದೆ. ಐಸಿಯುನಲ್ಲಿದ್ದ ಆರು ಮಂದಿ ಸೇರಿದಂತೆ ಇಪ್ಪತ್ತು ರೋಗಿಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಿಂದ ಸಾಗಿಸುವ ಸಂದರ್ಭ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಶಾಸಕ ಹಾಗೂ ಮಹಾರಾಷ್ಟ್ರ ಸಚಿವ ಜಿತೇಂದರ್ ಅಹ್ವಾದ್ ತಿಳಿಸಿದ್ದಾರೆ. ಬೆಂಕಿಯಿಂದ ಆಸ್ಪತ್ರೆಯ ಮೊದಲ ಅಂತಸ್ತು ಸಂಪೂರ್ಣ ಸುಟ್ಟು ಕರಕಲಾಗಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಈ ಘಟನೆಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.
ಥಾಣೆ ಮುನಿಸಿಪಾಲ್ ಕಾರ್ಪೊರೇಷನ್, ಪೊಲೀಸರು ಹಾಗೂ ವೈದ್ಯಕೀಯ ಅಧಿಕಾರಿಗಳನ್ನು ಸಮಿತಿ ಒಳಗೊಂಡಿದೆ. ಈಚೆಗಸ್ಟೆ ವಿರಾರ್ನಲ್ಲಿನ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ 15 ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.
Four patients died after a fire broke out at a private hospital near Thane, Maharashtra, on Wednesday morning.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm