ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm