ಬ್ರೇಕಿಂಗ್ ನ್ಯೂಸ್
30-04-21 02:22 pm Headline Karnataka News Network ದೇಶ - ವಿದೇಶ
Photo credits : Shutterstock
ನವದೆಹಲಿ, ಏಪ್ರಿಲ್ 30: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಹೇಳಿದೆ.
ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಈ ಆದೇಶ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ. ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ. 2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
India has extended the suspension of scheduled international flights till May 31, 2021. The restriction shall not apply to international all-cargo operations and flights specifically approved by DGCA.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm