ಬ್ರೇಕಿಂಗ್ ನ್ಯೂಸ್
30-04-21 02:22 pm Headline Karnataka News Network ದೇಶ - ವಿದೇಶ
Photo credits : Shutterstock
ನವದೆಹಲಿ, ಏಪ್ರಿಲ್ 30: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಹೇಳಿದೆ.
ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಈ ಆದೇಶ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ. ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ. 2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
India has extended the suspension of scheduled international flights till May 31, 2021. The restriction shall not apply to international all-cargo operations and flights specifically approved by DGCA.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm