ಬ್ರೇಕಿಂಗ್ ನ್ಯೂಸ್
30-04-21 02:22 pm Headline Karnataka News Network ದೇಶ - ವಿದೇಶ
Photo credits : Shutterstock
ನವದೆಹಲಿ, ಏಪ್ರಿಲ್ 30: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಹೇಳಿದೆ.
ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಈ ಆದೇಶ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ. ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ. 2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
India has extended the suspension of scheduled international flights till May 31, 2021. The restriction shall not apply to international all-cargo operations and flights specifically approved by DGCA.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm