ಬ್ರೇಕಿಂಗ್ ನ್ಯೂಸ್
30-04-21 02:58 pm Headline Karnataka News Network ದೇಶ - ವಿದೇಶ
Photo credits : the quint
ನವದೆಹಲಿ ಎ.30: ಕೊರೊನಾ ಸೋಂಕಿಗೆ ಆಜ್ ತಕ್ ಹಿಂದಿ ಸುದ್ದಿ ವಾಹಿನಿಯಲ್ಲಿ ಹೆಸರಾತ ಸುದ್ದಿವಾಚಕರಾಗಿದ್ದ ರೋಹಿತ್ ಸರ್ದಾನ(40) ಬಲಿಯಾಗಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಜೀ ನ್ಯೂಸ್ ಮುಖ್ಯಸ್ಥ ಸುಧೀರ್ ಚೌಧರಿ ತಮ್ಮ ಒಬ್ಬ ಅತ್ಯುತ್ತಮ ಗೆಳೆಯನ್ನು ಕಳೆದುಕೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ರೋಹಿತ್ ಸರ್ದಾನ ಅವರಿಗೆ ಎಪ್ರಿಲ್ 25 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅವರನ್ನು ದೆಹಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.
ಝೀ ನ್ಯೂಸಲ್ಲಿದ್ದ ಸರ್ದಾನ 2017 ರಲ್ಲಿ ಆಜ್ ತಕ್ ಸೇರಿದ್ದರು. ಆಜ್ ತಕ್ ಸೇರಿದ ಬಳಿಕ ದಂಗಲ್ ಹೆಸರಲ್ಲಿ ಡಿಬೇಟ್ ನಡೆಸುತ್ತಿದ್ದರು. ಭಾರತೀಯ ಟಿವಿ ಪತ್ರಿಕೋದ್ಯಮದಲ್ಲಿ ತಮ್ಮ ಮಾತುಗಾರಿಕೆಯಿಂದ ಸಾಕಷ್ಟು ಖ್ಯಾತಿಯನ್ನು ಪಡೆದಿದ್ದರು.
ಹರ್ಯಾಣ ಮೂಲದ ಸರ್ದಾನ ಮೊದಲಿಗೆ ಜೀ ನ್ಯೂಸ್ ಸೇರಿದ್ದಲ್ಲದೆ ಉತ್ತರ ಭಾರತದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದರು. ಸರ್ದಾನ ನಿಧನಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ರಾಜಕೀಯ ಗಣ್ಯರು ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.
Rohit Sardana left us too soon. Full of energy, passionate about India’s progress and a kind hearted soul, Rohit will be missed by many people. His untimely demise has left a huge void in the media world. Condolences to his family, friends and admirers. Om Shanti.
— Narendra Modi (@narendramodi) April 30, 2021
Well-known TV journalist and anchor Rohit Sardana, who was currently working with Aaj Tak has passed away due to the COVID-19 pandemic. Zee News Editor-in-Chief Sudhir Chaudhary tweeted about his untimely demise.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm