ಬ್ರೇಕಿಂಗ್ ನ್ಯೂಸ್
30-04-21 08:22 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.30: ಮಾಜಿ ಅಡ್ವೊಕೇಟ್ ಜನರಲ್, ಪ್ರಖ್ಯಾತ ವಕೀಲರಾಗಿದ್ದ ಸೋಲಿ ಸೊರಾಬ್ಜಿ(91) ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರನ್ನು ವಾರದ ಹಿಂದೆ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ಸೋಂಕು ತಗಲಿತ್ತು.
1953ರಲ್ಲಿ ಸೊರೊಬ್ಜಿಯವರು ಮುಂಬೈ ಹೈಕೋರ್ಟಿನಲ್ಲಿ ಕಾನೂನು ಪದವಿ ಮುಗಿಸಿ, ವಕೀಲಿ ವೃತ್ತಿ ಆರಂಭಿಸಿದ್ದರು. 1971ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿ ನಿಯೋಜನೆಗೊಂಡಿದ್ದರು. ಈ ನಡುವೆ, 1989- 90 ಮತ್ತು 1998 -2004ರಲ್ಲಿ ಎರಡು ಬಾರಿ ಕೇಂದ್ರ ಸರಕಾರ ಅಡ್ವೊಕೇಟ್ ಜನರಲ್ ಆಗಿ ನೇಮಕವಾಗಿದ್ದರು. ಸುಪ್ರೀಂ ಕೋರ್ಟಿನಲ್ಲಿ ಪ್ರಮುಖ ವಿವಾದಗಳ ಚರ್ಚೆಯ ಸಂದರ್ಭದಲ್ಲಿ ಸೊರಾಬ್ಜಿಯವರ ನಿಲುವು ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ವಾಜಪೇಯಿ ಕಾಲದಲ್ಲಿ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

ಸುದೀರ್ಘ ಕಾಲದ ಕಾನೂನು ಸೇವೆಗಾಗಿ ಸೊರಾಬ್ಜಿ ಅವರನ್ನು 2002ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ, ಗೃಹ ಸಚಿವ ಅಮಿತ್ ಷಾ ಸಂತಾಪ ಸೂಚಿಸಿದ್ದಾರೆ.
Former Attorney General of India and renowned jurist Soli Sorabjee died of Covid-19 at a private hospital in New Delhi on Friday morning. He was 91.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm