ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.
3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.
ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm