ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.

3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.

ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm