ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.

3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.

ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm