ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.

3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.

ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm