ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.

3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.

ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm