ಬ್ರೇಕಿಂಗ್ ನ್ಯೂಸ್
02-05-21 10:44 pm Headline Karnataka Political Bureau ದೇಶ - ವಿದೇಶ
ಕೋಲ್ಕತಾ, ಮೇ.02: ಜಿದ್ದಾ-ಜಿದ್ದಿನ ಕಣವಾಗಿದ್ದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯು ಅಭೂತಪೂರ್ವ ಗೆಲುವು ಸಾಧಿಸಿದೆ.
ಚುನಾವಣೆ ಆರಂಭವಾಗುವುದಕ್ಕೂ ಮುಂಚಿನಿಂದಲೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ರಾಜಕೀಯ ನಾಯಕರ ಹೇಳಿಕೆಗಳು, ಪ್ರಚಾರ ಸಮಯದ ಬೆಳವಣಿಗೆಗಳು ಪರಸ್ಪರ ಕಾರ್ಯಕರ್ತರಲ್ಲಿ ದ್ವೇಷವನ್ನೂ ಬೆಳೆಸಿತ್ತು.
ಇದೀಗ ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶದ ದಿನ ಅರಂಭಾಗ್ನ ಬಿಜೆಪಿ ಕಚೇರಿಗೆ ಪುಂಡರು ಬೆಂಕಿ ಇಟ್ಟಿದ್ದಾರೆ. ಈ ಘಟನೆ ಇಂದು ಬೆಳಿಗ್ಗೆ ನಡೆದಿದೆ ಎನ್ನಲಾಗುತ್ತಿದೆ. ಮಾಧ್ಯಮವೊಂದರ ವರದಿಗಾರರೊಬ್ಬರು ವಿಡಿಯೋ ಹಂಚಿಕೊಂಡಿದ್ದಾರೆ.
ಇದೇ ವಿಡಿಯೋವನ್ನು ನಿರ್ಮಲಾ ಸೀತಾರಾಮನ್ ಸೇರಿ ಹಲವು ಬಿಜೆಪಿ ಮುಖಂಡರು ಹಂಚಿಕೊಂಡಿದ್ದು, ಟಿಎಂಸಿ ಕಾರ್ಯಕರ್ತರ ಕಾರ್ಯ ಇದೆಂದು ಆರೋಪಿಸಿದ್ದಾರೆ. ಆದರೆ ಅರಂಭಾಗ್ ಟಿಎಂಸಿಯು ಆರೋಪವನ್ನು ನಿರಾಕರಿಸಿದೆ. ಇದೇ ದಿನ ಬೆಳಿಗ್ಗೆ ಕೊಲ್ಕತ್ತದ ಬಿಜಿಪಿ ಕಚೇರಿ ಮೇಲೂ ಕಲ್ಲು ತೂರಾಟ ನಡೆಯಿತು. ಆರಂಭದಲ್ಲಿ ಟಿಎಂಸಿ ಮುನ್ನಡೆಗೆ ಬರುತ್ತಿದ್ದಂತೆ ಕೆಲವು ಟಿಎಂಸಿ ಕಾರ್ಯಕರ್ತರು ಈ ದುಷ್ಕೃತ್ಯ ಎಸಗಿದರು ಎಂದು ಬಿಜೆಪಿ ಆರೋಪಿಸಿದೆ.
After results for West Bengal assembly came in, TMC goons burnt down BJP’s party office in Arambagh... Is this what Bengal will have to suffer for the next 5 years? pic.twitter.com/5GBKLmirGQ
— Amit Malviya (@amitmalviya) May 2, 2021
ಪಶ್ಚಿಮ ಬಂಗಾಳದಲ್ಲಿ ದ್ವೇಷ ರಾಜಕಾರಣ ಹೊಸದೇನೂ ಅಲ್ಲ ರಾಜ್ಯದಲ್ಲಿ ಚುನಾವಣೆ ವಿಷಯವಾಗಿ ಜಗಳಗಳು, ಹಿಂಸಾಚಾರ ನಡೆಯುತ್ತಲೇ ಇರುತ್ತವೆ. ಇತ್ತೀಚೆಗಷ್ಟೆ ಮಮತಾ ಬ್ಯಾನರ್ಜಿ ರ್ಯಾಲಿ ಮೇಲೆ , ಬಿಜೆಪಿ ರ್ಯಾಲಿ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು.
West Bengal is out with its mandate for assembly elections with the Trinamool Congress (TMC) emerging victorious against a major contest with the Bharatiya Janata Party (BJP). However, hours after the indication of TMC's victory, Union finance minister Nirmala Sitharaman tweeted about the BJP's Bengal arm office set on fire.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:13 pm
Udupi Correspondent
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am