ಬ್ರೇಕಿಂಗ್ ನ್ಯೂಸ್
03-05-21 03:09 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 3: ಕೊರೊನಾ ಎರಡನೇ ಅಲೆಯಲ್ಲಿ ಸಿಲುಕಿರುವ ಭಾರತಕ್ಕೆ ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 71 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ.
ಇದರಲ್ಲಿ 1000 ಹಾಸಿಗೆ ಸಾಮರ್ಥ್ಯದ ತಾತ್ಕಾಲಿಕ ಆಸ್ಪತ್ರೆಗಳು, 250 ಐಸಿಯು ಬೆಡ್ ಸೌಲಭ್ಯಗಳು ಮತ್ತು 1000 ಹಾಸಿಗೆಗಳ ಐಸೋಲೇಷನ್ ಕೇಂದ್ರಗಳನ್ನು ಸ್ಥಾಪಿಸಲು ಬ್ಯಾಂಕ್ 30 ಕೋಟಿ ರೂ. ಮೀಸಲಿಡಲಾಗುವುದು. ಎನ್ಜಿಒಗಳೊಂದಿಗೆ ಸಹಭಾಗಿತ್ವದಲ್ಲಿ ಕೋವಿಡ್ -19 ಸಂಬಂಧಿತ ವಿಷಯಗಳಿಗೆ ಸಹಾಯವಾಣಿ ರಚಿಸಲು, ವ್ಯಾಕ್ಸಿನೇಷನ್ ಡ್ರೈವ್ ಬಲಪಡಿಸಲು 10 ಕೋಟಿ ರೂ. ನೀಡಲಾಗುವುದು ಎಂದು ಎಸ್ಬಿಐ ಹೇಳಿದೆ.
ಉಳಿದ ಹಣವನ್ನು ಆಮ್ಲಜನಕದ ಪೂರೈಕೆ ಸೇರಿದಂತೆ ಕೊರೊನಾ ರೋಗಿಗಳ ಚಿಕಿತ್ಸೆಗೆ ಬೇಕಾಗುವ ತುರ್ತು ವೈದ್ಯಕೀಯ ಅಗತ್ಯಗಳನ್ನು ಒದಗಿಸಲು ಬಳಸಲಾಗುವುದು. ಈ ಸೌಲಭ್ಯಗಳನ್ನು ಆಯಾ ನಗರಗಳ ಸರ್ಕಾರಿ ಆಸ್ಪತ್ರೆಗಳು ಮತ್ತು ಮಹಾನಗರ ಪಾಲಿಕೆಗಳ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
"ಕೋವಿಡ್ ಎರಡನೇ ಅಲೆಯ ವಿರುದ್ಧದ ಹೋರಾಟದಲ್ಲಿ ಸಮಾಜಕ್ಕೆ ಸಣ್ಣ ಕೊಡುಗೆ ನೀಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ" ಎಂದು ಎಸ್ಬಿಐ ಮುಖ್ಯಸ್ಥ ದಿನೇಶ್ ಕುಮಾರ್ ಖಾರಾ ಹೇಳಿದ್ದಾರೆ.
The State Bank of India (SBI) has allocated ₹71 crores to help combat the second wave of coronavirus disease (Covid-19) in the country. The bank has also dedicated ₹30 crores to set up 1,000-bed makeshift hospitals, 250 bed ICU facilities, and 1,000-bed isolation facilities in some of the worst-hit states, news agency ANI quoted SBI as saying on Monday.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:13 pm
Mangalore Correspondent
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am