ಬ್ರೇಕಿಂಗ್ ನ್ಯೂಸ್
03-05-21 05:44 pm Headline Karnataka News Network ದೇಶ - ವಿದೇಶ
Photo credits : jagranjosh
ನವದೆಹಲಿ, ಮೇ 03: ನೀಟ್ ಪಿಜಿ 2021 ಪರೀಕ್ಷೆಯನ್ನು 4 ತಿಂಗಳುಗಳ ಕಾಲ ಮುಂದೂಡಲಾಗಿದೆ.
ಕೋವಿಡ್-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಖಾತ್ರಿಪಡಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿದೆ.

100 ದಿನಗಳ ಕೋವಿಡ್ ಕರ್ತವ್ಯಗಳನ್ನು ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಪ್ರಧಾನ ಮಂತ್ರಿಗಳ ವಿಶೇಷ ಕೋವಿಡ್ ರಾಷ್ಟ್ರೀಯ ಸೇವಾ ಸಮ್ಮಾನ್ ಪತ್ರ ನೀಡಲಾಗುವುದು.

ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಪ್ರಧಾನಿ ಚಿಂತನೆ ನಡೆಸಿದ್ದಾರೆ, ಅಲ್ಲದೆ ಹಿರಿಯ ವೈದ್ಯರು ಮತ್ತು ದಾದಿಯರ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ / ಜಿಎನ್ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಸಮಯದ ಕೋವಿಡ್ ನರ್ಸಿಂಗ್ ಕರ್ತವ್ಯದಲ್ಲಿ ಬಳಸಿಕೊಳ್ಳಲಾಗುವುದು.
ಕೊರೊನಾ ಸೋಂಕು ದೇಶದಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ , ಸೋಂಕು ನಿರ್ವಹಣೆಗೆ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Prime Minister's Office on Monday announced that the National Eligibility cum Entrance Test (Postgraduate) will be postponed for at least four months.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm