ಬ್ರೇಕಿಂಗ್ ನ್ಯೂಸ್
03-05-21 05:44 pm Headline Karnataka News Network ದೇಶ - ವಿದೇಶ
Photo credits : jagranjosh
ನವದೆಹಲಿ, ಮೇ 03: ನೀಟ್ ಪಿಜಿ 2021 ಪರೀಕ್ಷೆಯನ್ನು 4 ತಿಂಗಳುಗಳ ಕಾಲ ಮುಂದೂಡಲಾಗಿದೆ.
ಕೋವಿಡ್-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಖಾತ್ರಿಪಡಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿದೆ.

100 ದಿನಗಳ ಕೋವಿಡ್ ಕರ್ತವ್ಯಗಳನ್ನು ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಪ್ರಧಾನ ಮಂತ್ರಿಗಳ ವಿಶೇಷ ಕೋವಿಡ್ ರಾಷ್ಟ್ರೀಯ ಸೇವಾ ಸಮ್ಮಾನ್ ಪತ್ರ ನೀಡಲಾಗುವುದು.

ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಪ್ರಧಾನಿ ಚಿಂತನೆ ನಡೆಸಿದ್ದಾರೆ, ಅಲ್ಲದೆ ಹಿರಿಯ ವೈದ್ಯರು ಮತ್ತು ದಾದಿಯರ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ / ಜಿಎನ್ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಸಮಯದ ಕೋವಿಡ್ ನರ್ಸಿಂಗ್ ಕರ್ತವ್ಯದಲ್ಲಿ ಬಳಸಿಕೊಳ್ಳಲಾಗುವುದು.
ಕೊರೊನಾ ಸೋಂಕು ದೇಶದಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ , ಸೋಂಕು ನಿರ್ವಹಣೆಗೆ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Prime Minister's Office on Monday announced that the National Eligibility cum Entrance Test (Postgraduate) will be postponed for at least four months.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm