ಬ್ರೇಕಿಂಗ್ ನ್ಯೂಸ್
31-07-20 07:01 pm Headline Karnataka News Network ದೇಶ - ವಿದೇಶ
ಚೆನ್ನೈ: ಆನ್ಲೈನ್ ಜೂಜಾಟವನ್ನು ಉತ್ತೇಜಿಸಿದ್ದಕ್ಕಾಗಿ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ನಟಿ ತಮನ್ನಾ ಅವರನ್ನು ಬಂಧಿಸುವಂತೆ ಕೋರಿ ಮದ್ರಾಸ್ ಹೈ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಚೆನ್ನೈ ಮೂಲದ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಯುವ ಜನತೆ ಆನ್ಲೈನ್ ಜೂಜಾಟದ ಗೀಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದು, ಪರಿಣಾಮ ಇವುಗಳ ಮೇಲೆ ನಿಷೇಧ ವಿಧಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆನ್ಲೈನ್ ಜೂಜಾಟ ಕಂಪೆನಿಗಳು ಭಾರೀ ಹಣವನ್ನು ನೀಡಿ ವಿರಾಟ್ ಕೊಹ್ಲಿ, ತಮನ್ನಾ ರಂತಹ ಸ್ಟಾರ್ ಕ್ರೀಡಾಪಟು ಹಾಗೂ ನಟ-ನಟಿಯನ್ನು ಬಳಿಸಿಕೊಂಡು ಯುವ ಜನತೆಯ ಬ್ರೈನ್ ವಾಶ್ ಮಾಡುತ್ತಿದ್ದಾರೆ ವಕೀಲರು ಆರೋಪಿಸಿದ್ದಾರೆ.
ಆನ್ಲೈನ್ ಜೂಜಾಟಕ್ಕೆ ಯುವಕರು ಮಾಡಿದ ಸಾಲದ ಹಣವನ್ನು ಹಿಂದಿರುಗಿಸಲು ಸಾಧ್ಯವಾಗದ ಹಣ ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ ಎಂದು ಪ್ರಕರಣವೊಂದರ ಉದಾರಣೆಯೊಂದನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣವನ್ನು ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಮುಂದೂಡಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm