ಬ್ರೇಕಿಂಗ್ ನ್ಯೂಸ್
05-05-21 12:42 pm Headline Karnataka News Network ದೇಶ - ವಿದೇಶ
Photo credits : livelaw
ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ಕೊಲೆಗೆ ಸಮಾನ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.
ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ಕೊಲೆಗೆ ಸಮಾನ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.
ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.
In a strong comment regarding the grim coronavirus disease (Covid-19) situation in the country, the Allahabad high court on Tuesday said that the loss of lives of Covid-19 patients due to non-supply of oxygen amounts to nothing short of a "criminal act" -- a "genocide" -- on part of those entrusted to ensure such supplies.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm