ಬ್ರೇಕಿಂಗ್ ನ್ಯೂಸ್
05-05-21 12:42 pm Headline Karnataka News Network ದೇಶ - ವಿದೇಶ
Photo credits : livelaw
ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ಕೊಲೆಗೆ ಸಮಾನ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.
ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ಕೊಲೆಗೆ ಸಮಾನ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.
ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.
In a strong comment regarding the grim coronavirus disease (Covid-19) situation in the country, the Allahabad high court on Tuesday said that the loss of lives of Covid-19 patients due to non-supply of oxygen amounts to nothing short of a "criminal act" -- a "genocide" -- on part of those entrusted to ensure such supplies.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm