ಬ್ರೇಕಿಂಗ್ ನ್ಯೂಸ್
06-05-21 01:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 6: ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ) ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರು ಗುರುವಾರದಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಅಜಿತ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಅಜಿತ್ ಸಿಂಗ್ ಅವರು 1986ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.
ಅಜಿತ್ ಸಿಂಗ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಜಯಂತ್ ಸಿಂಗ್ ಅವರು ಖಚಿತಪಡಿಸಿದ್ದು, ಕೋವಿಡ್ 19 ವಿರುದ್ಧ ಹೋರಾಟ ಮುಂದುವರೆಯಲಿದೆ, ಎಲ್ಲರೂ ಮನೆಯಲ್ಲಿದ್ದು, ಸುರಕ್ಷಿತ ನಿಯಮಗಳನ್ನು ಪಾಲಿಸಿ ಎಂದಿದ್ದಾರೆ.
पूर्व केंद्रीय मंत्री चौधरी अजित सिंह जी के निधन से अत्यंत दुख हुआ है। वे हमेशा किसानों के हित में समर्पित रहे। उन्होंने केंद्र में कई विभागों की जिम्मेदारियों का कुशलतापूर्वक निर्वहन किया। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) May 6, 2021
ಹಲವಾರು ಗಣ್ಯರ ಸಂತಾಪ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಒಮರ್ ಅಬ್ದುಲ್ಲಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್, ಜೆಪಿ ನಡ್ಡಾ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಅಜಿತ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದ ಬಾಗ್ ಪೇಟ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಏಳು ಬಾರಿ ಆಯ್ಕೆಯಾಗಿದ್ದರು. ಕೇಂದ್ರ ನಾಗರಿಕ ವಿಮಾನಯಾನ, ಕೃಷಿ, ಅಹಾರ ಸಂಸ್ಕರಣೆ ಹಾಗೂ ಮುಂತಾದ ಖಾತೆಗಳನ್ನು ನಿಭಾಯಿಸಿದ್ದರು.
Rashtriya Lok Dal chief and former union minister Ajit Singh passed away on Thursday after losing battle to Covid19 his son Jayant Chaudhary confirmed on Twitter.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm