ಬ್ರೇಕಿಂಗ್ ನ್ಯೂಸ್
07-05-21 05:38 pm Headline Karnataka News Network ದೇಶ - ವಿದೇಶ
ಚೆನ್ನೈ, ಮೇ 7: ಪ್ರಮಾಣ ವಚನ ಸ್ವೀಕರಿಸಿದ ದಿನವೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. 2 ಸಾವಿರ ರೂಪಾಯಿ ಕೋವಿಡ್ ಕಾಲದ ಪರಿಹಾರ, ಸರ್ಕಾರದ ಆವಿನ್ ಹಾಲಿನ ದರ ಕಡಿತ ಮತ್ತು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಆದೇಶಗಳನ್ನು ಹೊರಡಿಸಿದ ಸ್ಟಾಲಿನ್, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವಿಮಾ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.

‘ಪಡಿತರ ಚೀಟಿ ಹೊಂದಿರುವ 2,07,67,000 ಜನರಿಗೆ ಮೇ ತಿಂಗಳಲ್ಲಿ ಮೊದಲ ಕಂತು ತಲಾ ₹2,000 ಕೋವಿಡ್ ಸಂಕಷ್ಟದ ಪರಿಹಾರ ನೀಡುವ ₹4,153.69 ಯೋಜನೆಯ ಆದೇಶಕ್ಕೆ ಮುಖ್ಯಮಂತ್ರಿ ಸಹಿ ಹಾಕಿದ್ದಾರೆ’ಪ್ರಕಟಣೆ ತಿಳಿಸಿದೆ.

ಮೇ 16 ರಿಂದ ಜಾರಿಗೆ ಬರುವಂತೆ ಸರ್ಕಾರ ಪೂರೈಸುವ ಆವಿನ್ ಹಾಲಿನ ಬೆಲೆಯಲ್ಲಿ ಲೀಟರ್ಗೆ ₹3 ಇಳಿಕೆ ಮಾಡಿ ಮತ್ತೊಂದು ಆದೇಶಕ್ಕೆ ಸಹಿ ಹಾಕಿದರು.

ಶನಿವಾರದಿಂದ ರಾಜ್ಯ ಸಾರಿಗೆ ನಿಗಮವು ನಿರ್ವಹಿಸುವ ಎಲ್ಲಾ ಸಾಮಾನ್ಯ ಶುಲ್ಕ ನಗರ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಮತ್ತು ಈ ಉದ್ದೇಶಕ್ಕಾಗಿ ಸರ್ಕಾರವು 1,200 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ನಿಗದಿಪಡಿಸಿದ್ದು, ಈ ಮೂಲಕ ಮತ್ತೊಂದು ಚುನಾವಣಾ ಭರವಸೆ ಈಡೇರಿಸುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.
Tamil Nadu Chief Minister M K Stalin on Friday said his government will bear the cost of Covid-19 treatment for patients who are admitted in private hospitals. This will be covered under the Chief Minister’s Comprehensive Health Insurance Scheme.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm