ಬ್ರೇಕಿಂಗ್ ನ್ಯೂಸ್
07-05-21 05:38 pm Headline Karnataka News Network ದೇಶ - ವಿದೇಶ
ಚೆನ್ನೈ, ಮೇ 7: ಪ್ರಮಾಣ ವಚನ ಸ್ವೀಕರಿಸಿದ ದಿನವೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. 2 ಸಾವಿರ ರೂಪಾಯಿ ಕೋವಿಡ್ ಕಾಲದ ಪರಿಹಾರ, ಸರ್ಕಾರದ ಆವಿನ್ ಹಾಲಿನ ದರ ಕಡಿತ ಮತ್ತು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಆದೇಶಗಳನ್ನು ಹೊರಡಿಸಿದ ಸ್ಟಾಲಿನ್, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವಿಮಾ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.

‘ಪಡಿತರ ಚೀಟಿ ಹೊಂದಿರುವ 2,07,67,000 ಜನರಿಗೆ ಮೇ ತಿಂಗಳಲ್ಲಿ ಮೊದಲ ಕಂತು ತಲಾ ₹2,000 ಕೋವಿಡ್ ಸಂಕಷ್ಟದ ಪರಿಹಾರ ನೀಡುವ ₹4,153.69 ಯೋಜನೆಯ ಆದೇಶಕ್ಕೆ ಮುಖ್ಯಮಂತ್ರಿ ಸಹಿ ಹಾಕಿದ್ದಾರೆ’ಪ್ರಕಟಣೆ ತಿಳಿಸಿದೆ.

ಮೇ 16 ರಿಂದ ಜಾರಿಗೆ ಬರುವಂತೆ ಸರ್ಕಾರ ಪೂರೈಸುವ ಆವಿನ್ ಹಾಲಿನ ಬೆಲೆಯಲ್ಲಿ ಲೀಟರ್ಗೆ ₹3 ಇಳಿಕೆ ಮಾಡಿ ಮತ್ತೊಂದು ಆದೇಶಕ್ಕೆ ಸಹಿ ಹಾಕಿದರು.

ಶನಿವಾರದಿಂದ ರಾಜ್ಯ ಸಾರಿಗೆ ನಿಗಮವು ನಿರ್ವಹಿಸುವ ಎಲ್ಲಾ ಸಾಮಾನ್ಯ ಶುಲ್ಕ ನಗರ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಮತ್ತು ಈ ಉದ್ದೇಶಕ್ಕಾಗಿ ಸರ್ಕಾರವು 1,200 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ನಿಗದಿಪಡಿಸಿದ್ದು, ಈ ಮೂಲಕ ಮತ್ತೊಂದು ಚುನಾವಣಾ ಭರವಸೆ ಈಡೇರಿಸುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.
Tamil Nadu Chief Minister M K Stalin on Friday said his government will bear the cost of Covid-19 treatment for patients who are admitted in private hospitals. This will be covered under the Chief Minister’s Comprehensive Health Insurance Scheme.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm