ಬ್ರೇಕಿಂಗ್ ನ್ಯೂಸ್
07-05-21 05:38 pm Headline Karnataka News Network ದೇಶ - ವಿದೇಶ
ಚೆನ್ನೈ, ಮೇ 7: ಪ್ರಮಾಣ ವಚನ ಸ್ವೀಕರಿಸಿದ ದಿನವೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. 2 ಸಾವಿರ ರೂಪಾಯಿ ಕೋವಿಡ್ ಕಾಲದ ಪರಿಹಾರ, ಸರ್ಕಾರದ ಆವಿನ್ ಹಾಲಿನ ದರ ಕಡಿತ ಮತ್ತು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಆದೇಶಗಳನ್ನು ಹೊರಡಿಸಿದ ಸ್ಟಾಲಿನ್, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವಿಮಾ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.

‘ಪಡಿತರ ಚೀಟಿ ಹೊಂದಿರುವ 2,07,67,000 ಜನರಿಗೆ ಮೇ ತಿಂಗಳಲ್ಲಿ ಮೊದಲ ಕಂತು ತಲಾ ₹2,000 ಕೋವಿಡ್ ಸಂಕಷ್ಟದ ಪರಿಹಾರ ನೀಡುವ ₹4,153.69 ಯೋಜನೆಯ ಆದೇಶಕ್ಕೆ ಮುಖ್ಯಮಂತ್ರಿ ಸಹಿ ಹಾಕಿದ್ದಾರೆ’ಪ್ರಕಟಣೆ ತಿಳಿಸಿದೆ.

ಮೇ 16 ರಿಂದ ಜಾರಿಗೆ ಬರುವಂತೆ ಸರ್ಕಾರ ಪೂರೈಸುವ ಆವಿನ್ ಹಾಲಿನ ಬೆಲೆಯಲ್ಲಿ ಲೀಟರ್ಗೆ ₹3 ಇಳಿಕೆ ಮಾಡಿ ಮತ್ತೊಂದು ಆದೇಶಕ್ಕೆ ಸಹಿ ಹಾಕಿದರು.

ಶನಿವಾರದಿಂದ ರಾಜ್ಯ ಸಾರಿಗೆ ನಿಗಮವು ನಿರ್ವಹಿಸುವ ಎಲ್ಲಾ ಸಾಮಾನ್ಯ ಶುಲ್ಕ ನಗರ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಮತ್ತು ಈ ಉದ್ದೇಶಕ್ಕಾಗಿ ಸರ್ಕಾರವು 1,200 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ನಿಗದಿಪಡಿಸಿದ್ದು, ಈ ಮೂಲಕ ಮತ್ತೊಂದು ಚುನಾವಣಾ ಭರವಸೆ ಈಡೇರಿಸುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.
Tamil Nadu Chief Minister M K Stalin on Friday said his government will bear the cost of Covid-19 treatment for patients who are admitted in private hospitals. This will be covered under the Chief Minister’s Comprehensive Health Insurance Scheme.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm