ಬ್ರೇಕಿಂಗ್ ನ್ಯೂಸ್
07-05-21 10:29 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 7: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಮೂಡಿಸುವಷ್ಟರ ಮಟ್ಟಿಗೆ ಹರಡುತ್ತಿದ್ದು, ಇದೇ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ಕೋವಿಡ್ ಕಾನೂನನ್ನು ಸರಿಯಾಗಿ ಪಾಲನೆ ಮಾಡಿದಲ್ಲಿ ಮೂರನೇ ಅಲೆಯನ್ನು ತಪ್ಪಿಸಬಹುದು ಎಂದು ಭಾರತ ಸರಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ. ವಿಜಯರಾಘವನ್ ಹೇಳಿದ್ದಾರೆ.
ಕೋವಿಡ್ ನಿಯಮವನ್ನು ಸೂಕ್ತವಾಗಿ ಪಾಲನೆ ಮಾಡಿದಲ್ಲಿ ಅದರ ಜೊತೆಗೆ ಅದಕ್ಕೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮೂರನೇ ಅಲೆಯ ಹೊಡೆತ ದೇಶದ ಎಲ್ಲ ಕಡೆಯೂ ಕಂಡುಬರಲಿಕ್ಕಿಲ್ಲ. ನಗರ, ಗ್ರಾಮೀಣ ಪ್ರದೇಶ, ಜಿಲ್ಲೆ ಮತ್ತು ರಾಜ್ಯಗಳ ವ್ಯಾಪ್ತಿಯಲ್ಲಿ ಮಾರ್ಗಸೂಚಿಯನ್ನು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಅಳವಡಿಸಲಾಗುತ್ತದೋ ಅದನ್ನು ಅನುಸರಿಸಿ ಕೋವಿಡ್ ಮೂರನೇ ಅಲೆಯನ್ನು ತಡೆಯಬಹುದು ಎಂದು ರಾಘವನ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ರಾಘವನ್, ಭಾರತದಲ್ಲಿ ಮೂರನೇ ಅಲೆಯ ಅಪಾಯವನ್ನು ತಡೆಯಲು ಸಾಧ್ಯವಿಲ್ಲ. ಅದರ ಹೊಡೆತ ಹೇಗಿರಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ ಎಂದು ಹೇಳುವ ಮೂಲಕ ಅಪಾಯದ ಮುನ್ನೆಚ್ಚರಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ವಿವಿಧ ವಲಯಗಳಲ್ಲಿ ಅಪಸ್ವರ ಕೇಳಿಬರುತ್ತಿದ್ದಂತೆ ತಮ್ಮ ಹೇಳಿಕೆಯ ಬಗ್ಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಯನ್ನು ಕಠಿಣವಾಗಿ ಅಳವಡಿಸಿದಲ್ಲಿ ಮುಂದಿನ ವರ್ಷ ಬರಬಹುದಾದ ಮೂರನೇ ಅಲೆಯ ಹೊಡೆತವನ್ನು ತಪ್ಪಿಸಬಹುದು ಎಂದಿದ್ದಾರೆ.
After the second wave of coronavirus infections, it is "inevitable" that India will also see a third wave, said Prof K Vijay Raghavan, the principal scientific advisor to the central government.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am