ಬ್ರೇಕಿಂಗ್ ನ್ಯೂಸ್
07-05-21 10:29 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 7: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಮೂಡಿಸುವಷ್ಟರ ಮಟ್ಟಿಗೆ ಹರಡುತ್ತಿದ್ದು, ಇದೇ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ಕೋವಿಡ್ ಕಾನೂನನ್ನು ಸರಿಯಾಗಿ ಪಾಲನೆ ಮಾಡಿದಲ್ಲಿ ಮೂರನೇ ಅಲೆಯನ್ನು ತಪ್ಪಿಸಬಹುದು ಎಂದು ಭಾರತ ಸರಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ. ವಿಜಯರಾಘವನ್ ಹೇಳಿದ್ದಾರೆ.
ಕೋವಿಡ್ ನಿಯಮವನ್ನು ಸೂಕ್ತವಾಗಿ ಪಾಲನೆ ಮಾಡಿದಲ್ಲಿ ಅದರ ಜೊತೆಗೆ ಅದಕ್ಕೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮೂರನೇ ಅಲೆಯ ಹೊಡೆತ ದೇಶದ ಎಲ್ಲ ಕಡೆಯೂ ಕಂಡುಬರಲಿಕ್ಕಿಲ್ಲ. ನಗರ, ಗ್ರಾಮೀಣ ಪ್ರದೇಶ, ಜಿಲ್ಲೆ ಮತ್ತು ರಾಜ್ಯಗಳ ವ್ಯಾಪ್ತಿಯಲ್ಲಿ ಮಾರ್ಗಸೂಚಿಯನ್ನು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಅಳವಡಿಸಲಾಗುತ್ತದೋ ಅದನ್ನು ಅನುಸರಿಸಿ ಕೋವಿಡ್ ಮೂರನೇ ಅಲೆಯನ್ನು ತಡೆಯಬಹುದು ಎಂದು ರಾಘವನ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ರಾಘವನ್, ಭಾರತದಲ್ಲಿ ಮೂರನೇ ಅಲೆಯ ಅಪಾಯವನ್ನು ತಡೆಯಲು ಸಾಧ್ಯವಿಲ್ಲ. ಅದರ ಹೊಡೆತ ಹೇಗಿರಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ ಎಂದು ಹೇಳುವ ಮೂಲಕ ಅಪಾಯದ ಮುನ್ನೆಚ್ಚರಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ವಿವಿಧ ವಲಯಗಳಲ್ಲಿ ಅಪಸ್ವರ ಕೇಳಿಬರುತ್ತಿದ್ದಂತೆ ತಮ್ಮ ಹೇಳಿಕೆಯ ಬಗ್ಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಯನ್ನು ಕಠಿಣವಾಗಿ ಅಳವಡಿಸಿದಲ್ಲಿ ಮುಂದಿನ ವರ್ಷ ಬರಬಹುದಾದ ಮೂರನೇ ಅಲೆಯ ಹೊಡೆತವನ್ನು ತಪ್ಪಿಸಬಹುದು ಎಂದಿದ್ದಾರೆ.
After the second wave of coronavirus infections, it is "inevitable" that India will also see a third wave, said Prof K Vijay Raghavan, the principal scientific advisor to the central government.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm