ಬ್ರೇಕಿಂಗ್ ನ್ಯೂಸ್
07-05-21 10:29 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 7: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಮೂಡಿಸುವಷ್ಟರ ಮಟ್ಟಿಗೆ ಹರಡುತ್ತಿದ್ದು, ಇದೇ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ಕೋವಿಡ್ ಕಾನೂನನ್ನು ಸರಿಯಾಗಿ ಪಾಲನೆ ಮಾಡಿದಲ್ಲಿ ಮೂರನೇ ಅಲೆಯನ್ನು ತಪ್ಪಿಸಬಹುದು ಎಂದು ಭಾರತ ಸರಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ. ವಿಜಯರಾಘವನ್ ಹೇಳಿದ್ದಾರೆ.
ಕೋವಿಡ್ ನಿಯಮವನ್ನು ಸೂಕ್ತವಾಗಿ ಪಾಲನೆ ಮಾಡಿದಲ್ಲಿ ಅದರ ಜೊತೆಗೆ ಅದಕ್ಕೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮೂರನೇ ಅಲೆಯ ಹೊಡೆತ ದೇಶದ ಎಲ್ಲ ಕಡೆಯೂ ಕಂಡುಬರಲಿಕ್ಕಿಲ್ಲ. ನಗರ, ಗ್ರಾಮೀಣ ಪ್ರದೇಶ, ಜಿಲ್ಲೆ ಮತ್ತು ರಾಜ್ಯಗಳ ವ್ಯಾಪ್ತಿಯಲ್ಲಿ ಮಾರ್ಗಸೂಚಿಯನ್ನು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಅಳವಡಿಸಲಾಗುತ್ತದೋ ಅದನ್ನು ಅನುಸರಿಸಿ ಕೋವಿಡ್ ಮೂರನೇ ಅಲೆಯನ್ನು ತಡೆಯಬಹುದು ಎಂದು ರಾಘವನ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ರಾಘವನ್, ಭಾರತದಲ್ಲಿ ಮೂರನೇ ಅಲೆಯ ಅಪಾಯವನ್ನು ತಡೆಯಲು ಸಾಧ್ಯವಿಲ್ಲ. ಅದರ ಹೊಡೆತ ಹೇಗಿರಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ ಎಂದು ಹೇಳುವ ಮೂಲಕ ಅಪಾಯದ ಮುನ್ನೆಚ್ಚರಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ವಿವಿಧ ವಲಯಗಳಲ್ಲಿ ಅಪಸ್ವರ ಕೇಳಿಬರುತ್ತಿದ್ದಂತೆ ತಮ್ಮ ಹೇಳಿಕೆಯ ಬಗ್ಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಯನ್ನು ಕಠಿಣವಾಗಿ ಅಳವಡಿಸಿದಲ್ಲಿ ಮುಂದಿನ ವರ್ಷ ಬರಬಹುದಾದ ಮೂರನೇ ಅಲೆಯ ಹೊಡೆತವನ್ನು ತಪ್ಪಿಸಬಹುದು ಎಂದಿದ್ದಾರೆ.
After the second wave of coronavirus infections, it is "inevitable" that India will also see a third wave, said Prof K Vijay Raghavan, the principal scientific advisor to the central government.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm