ಬ್ರೇಕಿಂಗ್ ನ್ಯೂಸ್
08-05-21 12:12 pm Headline Karnataka News Network ದೇಶ - ವಿದೇಶ
Photo credits : loksatta
ಚೆನ್ನೈ, ಮೇ 8: ಆಕ್ಸಿಜನ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದ ವಿಜ್ಞಾನಿಯೊಬ್ಬರು ಕೊರೋನಾ ಸೋಂಕಿಗೊಳಪಟ್ಟು ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯ ಕ್ಷಣದಲ್ಲಿ ಆಕ್ಸಿಜನ್ ಸೌಲಭ್ಯ ಸಿಗದೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರದ ನಿವಾಸಿಯಾದ, ಚೆನ್ನೈ ನಗರದಲ್ಲಿ ವಿಜ್ಞಾನಿಯಾಗಿದ್ದ ಡಾ.ಬಾಲಚಂದ್ರ ಕಾಕಡೆ ಮೃತಪಟ್ಟವರು. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಮೊದಲ ನಾಲ್ಕು ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಇದರಿಂದಾಗಿ ಹತ್ತು ಮಂದಿ ಮೃತರಾಗಿದ್ದಾರೆ. ಅದರಲ್ಲಿ ಡಾ. ಬಾಲಚಂದ್ರ ಕಾಕಡೆ ಕೂಡ ಒಬ್ಬರು.
ಡಾ.ಬಾಲಚಂದ್ರ ಅವರು, ಆಕ್ಸಿಜನ್ ಮತ್ತು ಹೈಡ್ರೋಜನ್ ಅನಿಲವನ್ನು ಇಂಧನವಾಗಿ ರೈಲಿನಲ್ಲಿ ಬಳಸುವ ಕುರಿತು ಸಂಶೋಧನೆ ಮಾಡಿದ್ದರು. 44 ವರ್ಷದ ಕಾಕಡೆ ಅವರು, ಮೂಲತಃ ಕೊಲ್ಹಾಪುರದವರಾಗಿದ್ದು, ಚೆನ್ನೈನಲ್ಲಿ ಎಸ್ ಆರ್ ಎಂ ಇನ್ಸ್ ಟ್ಯೂಟ್ ನಲ್ಲಿ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು.
Prof Dr. Bhalchandra Kakade, a researcher of oxygen, originally from Kolhapur, died on Friday at the Government Covid hospital in Chennai due to an alleged lack of oxygen.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm