ಬ್ರೇಕಿಂಗ್ ನ್ಯೂಸ್
08-05-21 12:12 pm Headline Karnataka News Network ದೇಶ - ವಿದೇಶ
Photo credits : loksatta
ಚೆನ್ನೈ, ಮೇ 8: ಆಕ್ಸಿಜನ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದ ವಿಜ್ಞಾನಿಯೊಬ್ಬರು ಕೊರೋನಾ ಸೋಂಕಿಗೊಳಪಟ್ಟು ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯ ಕ್ಷಣದಲ್ಲಿ ಆಕ್ಸಿಜನ್ ಸೌಲಭ್ಯ ಸಿಗದೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರದ ನಿವಾಸಿಯಾದ, ಚೆನ್ನೈ ನಗರದಲ್ಲಿ ವಿಜ್ಞಾನಿಯಾಗಿದ್ದ ಡಾ.ಬಾಲಚಂದ್ರ ಕಾಕಡೆ ಮೃತಪಟ್ಟವರು. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಮೊದಲ ನಾಲ್ಕು ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಇದರಿಂದಾಗಿ ಹತ್ತು ಮಂದಿ ಮೃತರಾಗಿದ್ದಾರೆ. ಅದರಲ್ಲಿ ಡಾ. ಬಾಲಚಂದ್ರ ಕಾಕಡೆ ಕೂಡ ಒಬ್ಬರು.
ಡಾ.ಬಾಲಚಂದ್ರ ಅವರು, ಆಕ್ಸಿಜನ್ ಮತ್ತು ಹೈಡ್ರೋಜನ್ ಅನಿಲವನ್ನು ಇಂಧನವಾಗಿ ರೈಲಿನಲ್ಲಿ ಬಳಸುವ ಕುರಿತು ಸಂಶೋಧನೆ ಮಾಡಿದ್ದರು. 44 ವರ್ಷದ ಕಾಕಡೆ ಅವರು, ಮೂಲತಃ ಕೊಲ್ಹಾಪುರದವರಾಗಿದ್ದು, ಚೆನ್ನೈನಲ್ಲಿ ಎಸ್ ಆರ್ ಎಂ ಇನ್ಸ್ ಟ್ಯೂಟ್ ನಲ್ಲಿ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು.
Prof Dr. Bhalchandra Kakade, a researcher of oxygen, originally from Kolhapur, died on Friday at the Government Covid hospital in Chennai due to an alleged lack of oxygen.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm